ಶ್ರೀನಿವಾಸಪುರ:ಕೋಲಾರ ಜಿಲ್ಲೆಯಲ್ಲಿ ಇತ್ತಿಚಿಗೆ ಹೆಚ್ಚುತ್ತಿರುವ ಕ್ರೈಮ್ ಕುರಿತಂತೆ ಕೋಲಾರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡಂತಿದೆ ಇತ್ತಿಚಿಗೆ ನಡೆದಂತ ನಾಲ್ಕೈದು ಕೊಲೆ ಕೆಸುಗಳ ವಿಚಾರವಾಗಿ ಕೋಲಾರ ಜಿಲ್ಲಾ ಪೋಲಿಸ್ ಇಲಾಖೆ ವಿರುದ್ದ ಸಾರ್ವಜನಿಕರಿಂದ ತೀವ್ರ ವಿಮರ್ಶೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಪೋಲಿಸ್ ಅಧಿಕಾರಿಗಳು ಸಡನ್ ಆಗಿ ಅಲರ್ಟ್ ಆಗಿದ್ದಾರೆ ಪೋಕರಿಗಳು ಪಟಾಲಂಗಳು ಕೂರುವ ಅಡ್ದೆಗಳ ಮೇಲೆ ಏಕಾಏಕಿ ದಾಳಿ ಮಾಡಿರುವ ಪೋಲಿಸರು ಬೀಡಾಡಿ ಪೋಕರಿಗಳಿಗೆ ತಕ್ಕ ಪಾಠಾ ಕಲಿಸಿದ್ದಾರೆ ಇಂದು ಶ್ರೀನಿವಾಸಪುರದ ಹಳೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಕ್ಕೆ ಜೀಪ್ ನುಗ್ಗಿಸಿದ ಪೋಲಿಸರು ನಂದಿನಿ ಪಾರ್ಲರ್ ಹಿಂಬಾಗದಲ್ಲಿ ಅರಾಮಾಗಿ ಸಿಗರೇಟ್ ಹೊಡೆಯುತ್ತಿದ್ದ ಬಿಲ್ಡ್ ಪ ಕೊಡುತ್ತ ಕೂತು ಹರಟೆ ಹೊಡೆಯುತ್ತಿದ್ದ ಕಾಲೇಜು ಹುಡುಗರಿಗೆ ಬೆತ್ತ ಬೀಸಿ ಅಲ್ಲಿಂದ ಓಡಿಸಿದ್ದಾರೆ ಬಾಲಕಿಯರ ಕಾಲೇಜು ಆವರಣದಲ್ಲಿ ಗುಂಪುಗಳು ಕಟ್ಟಿಕೊಂಡು ಅಡ್ಡಾಡುತ್ತಿದ್ದ ಯುವಕರಿಗೆ ಇನ್ನೊಮ್ಮೆ ಇತ್ತ ಬರಬಾರದು ಎಂದು ಎಚ್ಚರಿಸಿ ಕಳಿಸಿದ್ದಾರೆ.
ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸಪೇಕ್ಟರ್ ಗಳಾದ ಜೈರಾಮ್ ಹಾಗೂ ನಂಜುಂಡಪ್ಪ ರವರು ಬಾಲಕೀಯರ ಕಾಲೇಜಿಗೆ ಹೋಗಿ ಹೆಣ್ಮಕ್ಕಳಿಗೆ ಧೈರ್ಯ ತುಂಬಿದ್ದಾರೆ ಆತಂಕವಿಲ್ಲದೆ ಕಾಲೇಜುಗಳಿಗೆ ಬಂದು ವಿದ್ಯಾಭ್ಯಾಸವನ್ನು ಮಾಡಿ ಹೆತ್ತವರಿಗೆ ಗೌರವ ತರುವ ನಿಟ್ಟಿನಲ್ಲಿ ಕಷ್ಟಪಟ್ಟು ಓದುವ ಮೂಲಕ ಉತ್ತಮ ಸಾಧನೆ ಮಾಡಿ ಪುಂಡು ಪೋಕರಿಗಳಿಗೆ ಹೆದರಬೇಡಿ ನಿಮಿಗ್ಯಾರಿಗಾದರು ತೊಂದರೆ ಆದರೆ ನೇರವಾಗಿ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡುವಂತೆ ಹೇಳಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



