ಶ್ರೀನಿವಾಸಪುರ:ತಾಡಿಗೋಳ್ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡೆವೆ ನಡೆದ ಗಲಭೆಯಲ್ಲಿ ಕಾರ್ಯಕರ್ತರುಗಳಿಗೆ ಗಾಯಗಳಾಗಿದ್ದು ಈ ಸಂಭಂದ ಪೋಲಿಸ್ ಠಾಣೆಯಲ್ಲಿ ದೂರುದಾಖಲಾಗಿದೆ.
ತಾಡಿಗೋಳ್ ಗ್ರಾಮದ ಪಂಚಾಯಿತಿ ಸದಸ್ಯ ಮಂಜುನಾಥ್ ಮೃತಪಟ್ಟ ಹಿನ್ನಲೆಯಲ್ಲಿ ಉಪಚುನಾವಣೆ ನಡೆದು ಇಂದು ನಡೆದ ಚುನಾವಣೆ ಮತ ಎಣಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಕ್ಬೂಲ್ ಬರಿದ್ 90 ಮತಗಳ ಅಂತರದಿಂದ ವಿಜೇತರಾಗಿ ವಿಜೆತ ಅಭ್ಯರ್ಥಿಯೊಂದಿಗೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಗ್ರಾಮದಲ್ಲಿ ವಿಜಯೋತ್ಸವ ಆಚರಿಸುವಾಗ ಗ್ರಾಮದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಭೆ ನಡೆದು ತಳ್ಳಾಟ ನೂಕಾಟಗಳು ಆಗಿ ಪರಸ್ಪರ ಹೋಡೆದಾಡಿಕೊಂಡು ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು ಪೋಲಿಸರು ಲಾಠಿ ಬೀಸಿ ಗಲಭೆಯನ್ನು ನಿಯಂತ್ರಿಸಿ ಗ್ರಾಮದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ನಿಯೋಜಿಸಲಾಗಿದ್ದು ಪರಿಸ್ಥಿತಿ ಹತೋಟಿಯಲ್ಲಿರುವುದಾಗಿ ಇನ್ಸೆಪೇಕ್ಟರ್ ರವಿಕುಮಾರ್ ತಿಳಿಸಿರುತ್ತಾರೆ. ಈ ಸಂಬಂಧ ಎರಡು ಪಕ್ಷದ ಕಾರ್ಯಕರ್ತರು ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



