ಶ್ರೀನಿವಾಸಪುರ:ತಾಡಿಗೋಳ್ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿ ವಿಜಯೋತ್ಸವ ಆಚರಿಸುವ ಸಂದರ್ಭದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡೆವೆ ನಡೆದ ಗಲಭೆಯಲ್ಲಿ ಕಾರ್ಯಕರ್ತರುಗಳಿಗೆ ಗಾಯಗಳಾಗಿದ್ದು ಈ ಸಂಭಂದ ಪೋಲಿಸ್ ಠಾಣೆಯಲ್ಲಿ ದೂರುದಾಖಲಾಗಿದೆ.
ತಾಡಿಗೋಳ್ ಗ್ರಾಮದ ಪಂಚಾಯಿತಿ ಸದಸ್ಯ ಮಂಜುನಾಥ್ ಮೃತಪಟ್ಟ ಹಿನ್ನಲೆಯಲ್ಲಿ ಉಪಚುನಾವಣೆ ನಡೆದು ಇಂದು ನಡೆದ ಚುನಾವಣೆ ಮತ ಎಣಿಕೆಯಲ್ಲಿ ಜೆಡಿಎಸ್ ಅಭ್ಯರ್ಥಿ ಮಕ್ಬೂಲ್ ಬರಿದ್ 90 ಮತಗಳ ಅಂತರದಿಂದ ವಿಜೇತರಾಗಿ ವಿಜೆತ ಅಭ್ಯರ್ಥಿಯೊಂದಿಗೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಗ್ರಾಮದಲ್ಲಿ ವಿಜಯೋತ್ಸವ ಆಚರಿಸುವಾಗ ಗ್ರಾಮದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಭೆ ನಡೆದು ತಳ್ಳಾಟ ನೂಕಾಟಗಳು ಆಗಿ ಪರಸ್ಪರ ಹೋಡೆದಾಡಿಕೊಂಡು ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು ಪೋಲಿಸರು ಲಾಠಿ ಬೀಸಿ ಗಲಭೆಯನ್ನು ನಿಯಂತ್ರಿಸಿ ಗ್ರಾಮದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ನಿಯೋಜಿಸಲಾಗಿದ್ದು ಪರಿಸ್ಥಿತಿ ಹತೋಟಿಯಲ್ಲಿರುವುದಾಗಿ ಇನ್ಸೆಪೇಕ್ಟರ್ ರವಿಕುಮಾರ್ ತಿಳಿಸಿರುತ್ತಾರೆ. ಈ ಸಂಬಂಧ ಎರಡು ಪಕ್ಷದ ಕಾರ್ಯಕರ್ತರು ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27