ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ಕಥೆ ಆಧಾರಿತ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ದೊಡ್ಡ ಯಶಸ್ಸು ಕಂಡಿದೆ ವಿಮರ್ಶಕರ ಟೀಕೆಗಳ ಹೊರತಾಗಿಯೂ, ಬಹುಪಾಲು ಚಲನಚಿತ್ರ ಗಣ್ಯರು ಮತ್ತು ಪ್ರೇಕ್ಷಕರು ಚಿತ್ರವನ್ನು ನಿರ್ಮಿಸಿದ ನಿರ್ದೇಶಕ ಮತ್ತು ನಿರ್ಮಾಪಕರ ಬಗ್ಗೆ ಪ್ರಶಂಸೆಯ ಸುರಿಮಳೆಗೈದಿರುತ್ತಾರೆ. ಈ ನಿಟ್ಟಿನಲ್ಲಿ ತೆಲಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ಮಾಪಕರನ್ನು ಹೊಗಳಿದ್ದಾರೆ. ಪ್ರಮುಖ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು 1990 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾತ್ಮಕ ದಂಗೆ, ಗಲಭೆಗಳು ಮತ್ತು ಕಾಶ್ಮೀರಿ ಹಿಂದೂಗಳ ಮೇಲಿನ ದಾಳಿ ದೌರ್ಜನ್ಯಗಳ ಕುರಿತಾಗಿ “ದಿ ಕಾಶ್ಮೀರ್ ಫೈಲ್ಸ್” ಎಂಬ ಚಲನಚಿತ್ರ ನಿರ್ಮಾಣ ಮಾಡಿದ್ದು ಇದರ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ನಿರ್ದೇಶಕ ಹರೀಶ್ ಶಂಕರ್ ಜೊತೆಗೂಡಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿದ್ದರು ಈ ಸಂದರ್ಭದಲ್ಲಿ ಚಿತ್ರದ ಅದ್ಧೂರಿ ಯಶಸ್ಸಿಗೆ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರನ್ನು ಪವನ್ ಕಲ್ಯಾಣ್ ಅಭಿನಂದಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



