ಕಾಶ್ಮೀರಿ ಪಂಡಿತರು ಅನುಭವಿಸಿದ ನರಕಯಾತನೆಯ ಕಥೆ ಆಧಾರಿತ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ದೊಡ್ಡ ಯಶಸ್ಸು ಕಂಡಿದೆ ವಿಮರ್ಶಕರ ಟೀಕೆಗಳ ಹೊರತಾಗಿಯೂ, ಬಹುಪಾಲು ಚಲನಚಿತ್ರ ಗಣ್ಯರು ಮತ್ತು ಪ್ರೇಕ್ಷಕರು ಚಿತ್ರವನ್ನು ನಿರ್ಮಿಸಿದ ನಿರ್ದೇಶಕ ಮತ್ತು ನಿರ್ಮಾಪಕರ ಬಗ್ಗೆ ಪ್ರಶಂಸೆಯ ಸುರಿಮಳೆಗೈದಿರುತ್ತಾರೆ. ಈ ನಿಟ್ಟಿನಲ್ಲಿ ತೆಲಗು ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ನಿರ್ಮಾಪಕರನ್ನು ಹೊಗಳಿದ್ದಾರೆ. ಪ್ರಮುಖ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು 1990 ರ ದಶಕದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾತ್ಮಕ ದಂಗೆ, ಗಲಭೆಗಳು ಮತ್ತು ಕಾಶ್ಮೀರಿ ಹಿಂದೂಗಳ ಮೇಲಿನ ದಾಳಿ ದೌರ್ಜನ್ಯಗಳ ಕುರಿತಾಗಿ “ದಿ ಕಾಶ್ಮೀರ್ ಫೈಲ್ಸ್” ಎಂಬ ಚಲನಚಿತ್ರ ನಿರ್ಮಾಣ ಮಾಡಿದ್ದು ಇದರ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ನಿರ್ದೇಶಕ ಹರೀಶ್ ಶಂಕರ್ ಜೊತೆಗೂಡಿ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಭೇಟಿಯಾಗಿದ್ದರು ಈ ಸಂದರ್ಭದಲ್ಲಿ ಚಿತ್ರದ ಅದ್ಧೂರಿ ಯಶಸ್ಸಿಗೆ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರನ್ನು ಪವನ್ ಕಲ್ಯಾಣ್ ಅಭಿನಂದಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



