ಕೋಲಾರ:ಬಾಂಗ್ಲಾದೇಶದಲ್ಲಿ ಹಿಂದೂ ಧರ್ಮಗುರು ಚಿನ್ಮಯ ಕೃಷ್ಣ ಪ್ರಭುದಾಸ್ ಅವರ ಪರ ಕಾನೂನು ಪ್ರಕರಣದಲ್ಲಿ ವಾದ ಮಂಡಿಸಿದ್ದಕ್ಕಾಗಿ ವಕೀಲ ರಮೇನ್ ರಾಯ್ ವಿರುದ್ಧ ದಾಳಿ ನಡೆದಿರುವುದು ಖಂಡನೀಯ ಎಂದು ಕೋಲಾರದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.
ಸಂಘದ ಮುನೇಗೌಡ ನೇತೃತ್ವದಲ್ಲಿ ಸಭೆ ನಡೆಸಿದ ವಕೀಲರು ಬಾಂಗ್ಲಾದೇಶದಲ್ಲಿ ನ್ಯಾಯವಾದಿಗಳ ಮೇಲೆ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೃತ್ಯ ಖಂಡನೀಯ ಅವರಿಗೆ ರಕ್ಷಣೆ ನೀಡಬೇಕೆಂದು ಅಗ್ರಹಿಸಿ ವಕೀಲರು ಭಾರತ ರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದ ಮೂಲಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ವಕೀಲ ಶಂಕರಪ್ಪ,ಮಾಗೇರಿನಾರಯಣಸ್ವಾಮಿ, ಕೆ.ನಟರಾಜಬಾಬು,ಶ್ರಧರ್,ಜಯರಾಮ್, ವಕೀಲರ ಸಂಘದದ ಪ್ರಧಾನ ಕಾರ್ಯದರ್ಶಿಬೈರಾರೆಡ್ದಿ, ಉಪಾಧ್ಯಕ್ಷ ರವೀಂದ್ರ ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27