ಕೋಲಾರ:ಬಾಂಗ್ಲಾದೇಶದಲ್ಲಿ ಹಿಂದೂ ಧರ್ಮಗುರು ಚಿನ್ಮಯ ಕೃಷ್ಣ ಪ್ರಭುದಾಸ್ ಅವರ ಪರ ಕಾನೂನು ಪ್ರಕರಣದಲ್ಲಿ ವಾದ ಮಂಡಿಸಿದ್ದಕ್ಕಾಗಿ ವಕೀಲ ರಮೇನ್ ರಾಯ್ ವಿರುದ್ಧ ದಾಳಿ ನಡೆದಿರುವುದು ಖಂಡನೀಯ ಎಂದು ಕೋಲಾರದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.
ಸಂಘದ ಮುನೇಗೌಡ ನೇತೃತ್ವದಲ್ಲಿ ಸಭೆ ನಡೆಸಿದ ವಕೀಲರು ಬಾಂಗ್ಲಾದೇಶದಲ್ಲಿ ನ್ಯಾಯವಾದಿಗಳ ಮೇಲೆ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೃತ್ಯ ಖಂಡನೀಯ ಅವರಿಗೆ ರಕ್ಷಣೆ ನೀಡಬೇಕೆಂದು ಅಗ್ರಹಿಸಿ ವಕೀಲರು ಭಾರತ ರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದ ಮೂಲಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ವಕೀಲ ಶಂಕರಪ್ಪ,ಮಾಗೇರಿನಾರಯಣಸ್ವಾಮಿ, ಕೆ.ನಟರಾಜಬಾಬು,ಶ್ರಧರ್,ಜಯರಾಮ್, ವಕೀಲರ ಸಂಘದದ ಪ್ರಧಾನ ಕಾರ್ಯದರ್ಶಿಬೈರಾರೆಡ್ದಿ, ಉಪಾಧ್ಯಕ್ಷ ರವೀಂದ್ರ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



