ಕೋಲಾರ:ಬಾಂಗ್ಲಾದೇಶದಲ್ಲಿ ಹಿಂದೂ ಧರ್ಮಗುರು ಚಿನ್ಮಯ ಕೃಷ್ಣ ಪ್ರಭುದಾಸ್ ಅವರ ಪರ ಕಾನೂನು ಪ್ರಕರಣದಲ್ಲಿ ವಾದ ಮಂಡಿಸಿದ್ದಕ್ಕಾಗಿ ವಕೀಲ ರಮೇನ್ ರಾಯ್ ವಿರುದ್ಧ ದಾಳಿ ನಡೆದಿರುವುದು ಖಂಡನೀಯ ಎಂದು ಕೋಲಾರದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ.
ಸಂಘದ ಮುನೇಗೌಡ ನೇತೃತ್ವದಲ್ಲಿ ಸಭೆ ನಡೆಸಿದ ವಕೀಲರು ಬಾಂಗ್ಲಾದೇಶದಲ್ಲಿ ನ್ಯಾಯವಾದಿಗಳ ಮೇಲೆ ಹಲ್ಲೆ ನಡೆಸಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೃತ್ಯ ಖಂಡನೀಯ ಅವರಿಗೆ ರಕ್ಷಣೆ ನೀಡಬೇಕೆಂದು ಅಗ್ರಹಿಸಿ ವಕೀಲರು ಭಾರತ ರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದ ಮೂಲಕ ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿರಿಯ ವಕೀಲ ಶಂಕರಪ್ಪ,ಮಾಗೇರಿನಾರಯಣಸ್ವಾಮಿ, ಕೆ.ನಟರಾಜಬಾಬು,ಶ್ರಧರ್,ಜಯರಾಮ್, ವಕೀಲರ ಸಂಘದದ ಪ್ರಧಾನ ಕಾರ್ಯದರ್ಶಿಬೈರಾರೆಡ್ದಿ, ಉಪಾಧ್ಯಕ್ಷ ರವೀಂದ್ರ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



