ಶ್ರೀನಿವಾಸಪುರ:ಪಟ್ಟಣದ ಸರೋಜಿನಿ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೂರು ದಿನಗಳ ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನವಾಗಿದೆ.
ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನೆ ಮೂರು ದಿನಗಳ ಕಾಲ ನಡೆಯಿತು ಭಾನುವಾರ ದಿಂದ ಪೂರ್ವಾರಾಧನೆ,ಸೋಮವಾರ ಮಧ್ಯಾರಾಧನೆ ಹಾಗೂ ಮಂಗಳವಾರ ಉತ್ತರಾರಾಧನೆ ನಡೆದು ಆರಾಧನಾ ಮಹೋತ್ಸವ ಸಂಪನ್ನಗೊಂಡಿತು.ಆರಾಧನೆ ಅಂಗವಾಗಿ ಶ್ರೀನಿವಾಸ ದೇವರು ಹಾಗು ಮುಖ್ಯಪ್ರಾಣ ದೇವರು ಸಮೇತ ಶ್ರೀ ರಾಘವೇಂದ್ರ ಬೃಂದಾವನವನ್ನು ವಿಶೇಷ ಅಲಂಕಾರ ಮಾಡಲಾಗಿದ್ದು ಪ್ರತಿದಿನ ಪೂಜೆ, ಅಭಿಷೇಕ, ಸೇರಿದಂತೆ ಸಂಜೆ ಹೊತ್ತು ಭಜನೆ ಪ್ರವಚನ ಹಾಗು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು.ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



