ಶ್ರೀನಿವಾಸಪುರ:ಪಟ್ಟಣದ ಸರೋಜಿನಿ ರಸ್ತೆಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮೂರು ದಿನಗಳ ಶ್ರೀರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಸಂಪನ್ನವಾಗಿದೆ.
ರಾಘವೇಂದ್ರ ಸ್ವಾಮಿಗಳ 354 ನೇ ಆರಾಧನೆ ಮೂರು ದಿನಗಳ ಕಾಲ ನಡೆಯಿತು ಭಾನುವಾರ ದಿಂದ ಪೂರ್ವಾರಾಧನೆ,ಸೋಮವಾರ ಮಧ್ಯಾರಾಧನೆ ಹಾಗೂ ಮಂಗಳವಾರ ಉತ್ತರಾರಾಧನೆ ನಡೆದು ಆರಾಧನಾ ಮಹೋತ್ಸವ ಸಂಪನ್ನಗೊಂಡಿತು.ಆರಾಧನೆ ಅಂಗವಾಗಿ ಶ್ರೀನಿವಾಸ ದೇವರು ಹಾಗು ಮುಖ್ಯಪ್ರಾಣ ದೇವರು ಸಮೇತ ಶ್ರೀ ರಾಘವೇಂದ್ರ ಬೃಂದಾವನವನ್ನು ವಿಶೇಷ ಅಲಂಕಾರ ಮಾಡಲಾಗಿದ್ದು ಪ್ರತಿದಿನ ಪೂಜೆ, ಅಭಿಷೇಕ, ಸೇರಿದಂತೆ ಸಂಜೆ ಹೊತ್ತು ಭಜನೆ ಪ್ರವಚನ ಹಾಗು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಜರುಗಿತು.ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



