ಕೋಲಾರ:ರಾಜ್ಯ ಸರ್ಕಾರ ಕರ್ನಾಟಕ ಆಡಳಿತ ಸೇವೆಯ (ಕೆಎಎಸ್-ಕಿರಿಯ ಶ್ರೇಣಿ) ಇಬ್ಬರು ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ಡಿಪಿಎಆರ್) ಈ ಕುರಿತು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ನ ವಿಶೇಷ ಭೂಸ್ವಾಧೀನಾಧಿಕಾರಿ-09 ಆಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಜಂಬಗಿ ರೇಣುಕಾಪ್ರಸಾದ್ ದಿಲೀಪ್ ಅವರನ್ನು ಕೋಲಾರ ಉಪ ವಿಭಾಗಾಧಿಕಾರಿಯನ್ನಾಗಿ(AC) ನೇಮಕ ಮಾಡಲಾಗಿದೆ. ಕೋಲಾರ ಎಸಿಯಾಗಿದ್ದ ಡಾ. ಮೈತ್ರಿ ಹೆಚ್.ಪಿ.ಎಸ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ರೇಣುಕಾಪ್ರಸಾದ್ ಅವರನ್ನು ನಿಯೋಜಿಸಲಾಗಿದೆ.
ಈ ಆದೇಶದ ಅನ್ವಯ, ಸ್ಥಳ ನಿರೀಕ್ಷಣೆಯಲ್ಲಿರುವ ಅಧಿಕಾರಿಗಳಿಗೆ ತಕ್ಷಣವೇ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಥವಾ ತಮ್ಮ ಮಾತೃ ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



