ಶ್ರೀನಿವಾಸಪುರ:-ಕೊರೋನಾ ಲಾಕೌ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವಂತ ಸಹಾಯಕ ವಕೀಲರಿಗೆ ನೆರವಾಗುವ ಸದುದ್ದೇಶದಿಂದ ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಹಾಗು ಹೀರಿಯ ವಕೀಲ ಶಿವಪ್ಪ ಹೇಳಿದರು ಅವರು ಇಂದು ಶ್ರೀನಿವಾಸಪುರ ವಕೀಲರ ಸಂಘದಲ್ಲಿರುವ ಸಹಾಯಕ ವಕೀಲರಿಗೆ ಸುಮಾರು ಐದು ಸಾವಿರ ಮೌಲ್ಯದ ದಿನಸಿ ಕಿಟ್ ಗಳನ್ನು 30 ಮಂದಿಗೆ ವಿತರಣೆ ಮಾಡಿ ಮಾತನಾಡಿದರು.
ನಾವು ಸಂಪಾಧನೆ ಮಾಡುವುದು ದೊಡ್ಡದಲ್ಲ ನಮ್ಮೊಂದಿಗೆ ಇರುವಂತ ಆತ್ಮೀಯರು ಹಿತೈಷಿಗಳು ನಮ್ಮಷ್ಟೆ ಗೌರ್ವಾನಿತ ಜೀವನ ಸಾಗಿಸಬೇಕು ಎಂದ ಅವರು ನಾನು ದಿನಸಿ ವಿತರಣೆ ಮಾಡುತ್ತಿರುವುದು ತೋರ್ಪಡಿಕೆಗಲ್ಲ ಅಥಾವ ಪ್ರಚಾರಕ್ಕಲ್ಲ ಸಮಾಜದಲ್ಲಿರುವ ಅನಕೂಲವಂತರಿಗೆ ಪ್ರೇರಣೆ ಆಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರೀಯ ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಹೆಚ್.ಆರ್.ದೇವರಾಜ್ ಹೀರಿಯ ವಕೀಲ ವೆಂಕಟೇಶ್, ಶೆಟ್ಟಿಶ್ರೀನಿವಾಸ್, ಶ್ರೀನಿವಾಸನ್,ರೂಪಾವತಿ,ಅರ್ಜುನ್ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



