ಶ್ರೀನಿವಾಸಪುರ:-ಕೊರೋನಾ ಲಾಕೌ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವಂತ ಸಹಾಯಕ ವಕೀಲರಿಗೆ ನೆರವಾಗುವ ಸದುದ್ದೇಶದಿಂದ ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಹಾಗು ಹೀರಿಯ ವಕೀಲ ಶಿವಪ್ಪ ಹೇಳಿದರು ಅವರು ಇಂದು ಶ್ರೀನಿವಾಸಪುರ ವಕೀಲರ ಸಂಘದಲ್ಲಿರುವ ಸಹಾಯಕ ವಕೀಲರಿಗೆ ಸುಮಾರು ಐದು ಸಾವಿರ ಮೌಲ್ಯದ ದಿನಸಿ ಕಿಟ್ ಗಳನ್ನು 30 ಮಂದಿಗೆ ವಿತರಣೆ ಮಾಡಿ ಮಾತನಾಡಿದರು.
ನಾವು ಸಂಪಾಧನೆ ಮಾಡುವುದು ದೊಡ್ಡದಲ್ಲ ನಮ್ಮೊಂದಿಗೆ ಇರುವಂತ ಆತ್ಮೀಯರು ಹಿತೈಷಿಗಳು ನಮ್ಮಷ್ಟೆ ಗೌರ್ವಾನಿತ ಜೀವನ ಸಾಗಿಸಬೇಕು ಎಂದ ಅವರು ನಾನು ದಿನಸಿ ವಿತರಣೆ ಮಾಡುತ್ತಿರುವುದು ತೋರ್ಪಡಿಕೆಗಲ್ಲ ಅಥಾವ ಪ್ರಚಾರಕ್ಕಲ್ಲ ಸಮಾಜದಲ್ಲಿರುವ ಅನಕೂಲವಂತರಿಗೆ ಪ್ರೇರಣೆ ಆಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರೀಯ ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಹೆಚ್.ಆರ್.ದೇವರಾಜ್ ಹೀರಿಯ ವಕೀಲ ವೆಂಕಟೇಶ್, ಶೆಟ್ಟಿಶ್ರೀನಿವಾಸ್, ಶ್ರೀನಿವಾಸನ್,ರೂಪಾವತಿ,ಅರ್ಜುನ್ ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



