ಶ್ರೀನಿವಾಸಪುರ:-ಕೊರೋನಾ ಲಾಕೌ ಡೌನ್ ನಿಂದಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವಂತ ಸಹಾಯಕ ವಕೀಲರಿಗೆ ನೆರವಾಗುವ ಸದುದ್ದೇಶದಿಂದ ದಿನಸಿ ಕಿಟ್ ವಿತರಿಸುತ್ತಿರುವುದಾಗಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಹಾಗು ಹೀರಿಯ ವಕೀಲ ಶಿವಪ್ಪ ಹೇಳಿದರು ಅವರು ಇಂದು ಶ್ರೀನಿವಾಸಪುರ ವಕೀಲರ ಸಂಘದಲ್ಲಿರುವ ಸಹಾಯಕ ವಕೀಲರಿಗೆ ಸುಮಾರು ಐದು ಸಾವಿರ ಮೌಲ್ಯದ ದಿನಸಿ ಕಿಟ್ ಗಳನ್ನು 30 ಮಂದಿಗೆ ವಿತರಣೆ ಮಾಡಿ ಮಾತನಾಡಿದರು.
ನಾವು ಸಂಪಾಧನೆ ಮಾಡುವುದು ದೊಡ್ಡದಲ್ಲ ನಮ್ಮೊಂದಿಗೆ ಇರುವಂತ ಆತ್ಮೀಯರು ಹಿತೈಷಿಗಳು ನಮ್ಮಷ್ಟೆ ಗೌರ್ವಾನಿತ ಜೀವನ ಸಾಗಿಸಬೇಕು ಎಂದ ಅವರು ನಾನು ದಿನಸಿ ವಿತರಣೆ ಮಾಡುತ್ತಿರುವುದು ತೋರ್ಪಡಿಕೆಗಲ್ಲ ಅಥಾವ ಪ್ರಚಾರಕ್ಕಲ್ಲ ಸಮಾಜದಲ್ಲಿರುವ ಅನಕೂಲವಂತರಿಗೆ ಪ್ರೇರಣೆ ಆಗಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಿರೀಯ ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಹೆಚ್.ಆರ್.ದೇವರಾಜ್ ಹೀರಿಯ ವಕೀಲ ವೆಂಕಟೇಶ್, ಶೆಟ್ಟಿಶ್ರೀನಿವಾಸ್, ಶ್ರೀನಿವಾಸನ್,ರೂಪಾವತಿ,ಅರ್ಜುನ್ ಮುಂತಾದವರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27