ಶ್ರೀನಿವಾಸಪುರ: ಆಯೋದ್ಯ ನಗರದ ಶಿವಾಚರ್ಯ ನಗರ್ತ ವೈಶ್ಯ ಸಂಘದ 2022-25 ನೇ ಸಾಲಿನ ಆಡಳಿತ ಮಂಡಳಿ ಕೇಂದ್ರ ಸ್ಥಾನದ ನಿರ್ದೇಶಕರ ಚುನಾವಣೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದಿಂದ ಬಿ.ಶಿವಕುಮಾರ್ ಅಲಿಯಾಸ್ ಕಪಾಲಿಶಿವು ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.
ಚುನಾಯಿತ ನಿರ್ದೇಶಕ ಶಿವಕುಮಾರ್ ಮಾತನಾಡಿ ನನ್ನ ಗೆಲವಿಗೆ ಶ್ರಮಿಸಿದ ನಮ್ಮ ಸಮುದಾಯದ ಹಿರಿಯರು ಮಾತೆಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಸಮುದಾಯದ ಬಹುತೇಕ ಕುಟುಂಬಗಳು ವ್ಯಾಪಾರದಿಂದಲೇ ಜೀವನ ನಡೆಸುವರಾಗಿದ್ದು ಅವರ ಅಭಿವೃದ್ದಿಗೆ ಮತ್ತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಸಮಾಜದ ಕೇಂದ್ರ ಸಂಘದಿಂದ ಸಿಗುವಂತ ಸೌಲ್ಯಭಗಳನ್ನು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲದಲ್ಲಿ ಸಿಗುವಂತೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್, ಬೆಂಗಳೂರುಮುರಳಿಕೃಷ್ಣ, ರಾಜಶೇಖರ್,ಕಪಾಲಿಮಂಜು,ಅಡಿಕೆ ಹರೀಶ್,ನವೀನ್,ಅನಿಲ್ ಕುಮಾರ್,ರಾಮಲಿಂಗಪ್ಪ,ಮಂಜುನಾಥ್, ನಗರ್ತ ಮಹಿಳಾ ಸಂಘದ ಮುಖಂಡರಾದ ಪುಷ್ಪಮ್ಮ,ಭಾರತಿ,ದೇವಿಕಾ, ಚಂದ್ರಕಲಾ,ಅಮುದಾ ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



