ಶ್ರೀನಿವಾಸಪುರ: ಆಯೋದ್ಯ ನಗರದ ಶಿವಾಚರ್ಯ ನಗರ್ತ ವೈಶ್ಯ ಸಂಘದ 2022-25 ನೇ ಸಾಲಿನ ಆಡಳಿತ ಮಂಡಳಿ ಕೇಂದ್ರ ಸ್ಥಾನದ ನಿರ್ದೇಶಕರ ಚುನಾವಣೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದಿಂದ ಬಿ.ಶಿವಕುಮಾರ್ ಅಲಿಯಾಸ್ ಕಪಾಲಿಶಿವು ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.
ಚುನಾಯಿತ ನಿರ್ದೇಶಕ ಶಿವಕುಮಾರ್ ಮಾತನಾಡಿ ನನ್ನ ಗೆಲವಿಗೆ ಶ್ರಮಿಸಿದ ನಮ್ಮ ಸಮುದಾಯದ ಹಿರಿಯರು ಮಾತೆಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಸಮುದಾಯದ ಬಹುತೇಕ ಕುಟುಂಬಗಳು ವ್ಯಾಪಾರದಿಂದಲೇ ಜೀವನ ನಡೆಸುವರಾಗಿದ್ದು ಅವರ ಅಭಿವೃದ್ದಿಗೆ ಮತ್ತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಸಮಾಜದ ಕೇಂದ್ರ ಸಂಘದಿಂದ ಸಿಗುವಂತ ಸೌಲ್ಯಭಗಳನ್ನು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲದಲ್ಲಿ ಸಿಗುವಂತೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್, ಬೆಂಗಳೂರುಮುರಳಿಕೃಷ್ಣ, ರಾಜಶೇಖರ್,ಕಪಾಲಿಮಂಜು,ಅಡಿಕೆ ಹರೀಶ್,ನವೀನ್,ಅನಿಲ್ ಕುಮಾರ್,ರಾಮಲಿಂಗಪ್ಪ,ಮಂಜುನಾಥ್, ನಗರ್ತ ಮಹಿಳಾ ಸಂಘದ ಮುಖಂಡರಾದ ಪುಷ್ಪಮ್ಮ,ಭಾರತಿ,ದೇವಿಕಾ, ಚಂದ್ರಕಲಾ,ಅಮುದಾ ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



