ಶ್ರೀನಿವಾಸಪುರ: ಆಯೋದ್ಯ ನಗರದ ಶಿವಾಚರ್ಯ ನಗರ್ತ ವೈಶ್ಯ ಸಂಘದ 2022-25 ನೇ ಸಾಲಿನ ಆಡಳಿತ ಮಂಡಳಿ ಕೇಂದ್ರ ಸ್ಥಾನದ ನಿರ್ದೇಶಕರ ಚುನಾವಣೆಯಲ್ಲಿ ಶ್ರೀನಿವಾಸಪುರ ಕ್ಷೇತ್ರದಿಂದ ಬಿ.ಶಿವಕುಮಾರ್ ಅಲಿಯಾಸ್ ಕಪಾಲಿಶಿವು ನಿರ್ದೇಶಕರಾಗಿ ಚುನಾಯಿತರಾಗಿದ್ದಾರೆ.
ಚುನಾಯಿತ ನಿರ್ದೇಶಕ ಶಿವಕುಮಾರ್ ಮಾತನಾಡಿ ನನ್ನ ಗೆಲವಿಗೆ ಶ್ರಮಿಸಿದ ನಮ್ಮ ಸಮುದಾಯದ ಹಿರಿಯರು ಮಾತೆಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು ಸಮುದಾಯದ ಬಹುತೇಕ ಕುಟುಂಬಗಳು ವ್ಯಾಪಾರದಿಂದಲೇ ಜೀವನ ನಡೆಸುವರಾಗಿದ್ದು ಅವರ ಅಭಿವೃದ್ದಿಗೆ ಮತ್ತು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವುದಾಗಿ ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಸಮಾಜದ ಕೇಂದ್ರ ಸಂಘದಿಂದ ಸಿಗುವಂತ ಸೌಲ್ಯಭಗಳನ್ನು ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳನ್ನು ಸಕಾಲದಲ್ಲಿ ಸಿಗುವಂತೆ ಶ್ರಮಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ನಿರ್ದೇಶಕ ಗೀರಿಶ್, ಮುಖಂಡರಾದ ಕಪಾಲಿಮೋಹನ್, ಬೆಂಗಳೂರುಮುರಳಿಕೃಷ್ಣ, ರಾಜಶೇಖರ್,ಕಪಾಲಿಮಂಜು,ಅಡಿಕೆ ಹರೀಶ್,ನವೀನ್,ಅನಿಲ್ ಕುಮಾರ್,ರಾಮಲಿಂಗಪ್ಪ,ಮಂಜುನಾಥ್, ನಗರ್ತ ಮಹಿಳಾ ಸಂಘದ ಮುಖಂಡರಾದ ಪುಷ್ಪಮ್ಮ,ಭಾರತಿ,ದೇವಿಕಾ, ಚಂದ್ರಕಲಾ,ಅಮುದಾ ಮುಂತಾದವರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27