ಶ್ರೀನಿವಾಸಪುರ:ಪಟ್ಟಣದ ಹೊರವಲಯದ ಹೋದಲಿ ಪಂಚಾಯಿತಿ ವ್ಯಾಪ್ತಿಯ ಹೊಗಳಗೆರೆ ರಸ್ತೆಯಲ್ಲಿನ ಗುಡ್ಡದ ಮೇಲಿನ ಗವಿಗಟ್ಟು ಶ್ರೀ ಕಾಲಭೈರವೇಶ್ವರ ದೇವಾಲಯದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಪೂಜಾ ಕಾರ್ಯಕ್ರಮದ ಅಂಗವಾಗಿ ಶ್ರೀಪಂಚಶಿರ(ಐದು ತಲೆ)ನಾಗಮ್ಮ ದೇವಿ ಪ್ರತಿಷ್ಠಾಪನೆ ಮತ್ತು ಧ್ವಜಾರೋಹಣ ಕಾರ್ಯಕ್ರಮ ಶನಿವಾರ ನೇರವೇರಿತು ಇಂದು ಭಾನುವಾರ ಘಟ್ಟುಶ್ರೀ ಗಂಗಮ್ಮ ದೇವಿ,ಶ್ರೀ ಕಾಲಭೈರವೇಶ್ವರ,ಶ್ರೀ ಚಂದ್ರಮೌಳೇಶ್ವರ.ಶ್ರೀಪಾತಾಳೇಶ್ವರ ಹಾಗು ಶ್ರೀ ಅಭಯಾಂಜನೇಯ ಸೇರಿದಂತೆ ಐದು ದೇವರುಗಳ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆಡೆಯಿತು ದೇವಾಲಯ ಸ್ಥಾಪಕ ಅಧ್ಯಕ್ಷ ಗಾರೆಮೇಸ್ತ್ರೀ ದೊಡ್ಡನಾಗಣ್ಣ ಮತ್ತು ಸಂಚಾಲಕ ಪುರ್ನಹಳ್ಳಿ ಬುಲೇಟ್ ವೆಂಕಟರೆಡ್ದಿ ನೇತೃತ್ವದಲ್ಲಿ ಭಕ್ತಾದಿಗಳ ನೆರವಿನಿಂದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು ವಿವದಡೆಯಿಂದ ಯಲ್ದೂರು,ಹೊದಲಿ,ಸೋಮಯಾಜಲಹಳ್ಳಿ ಆವಲಕುಪ್ಪ,ಹೊಗಳಗೆರೆ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೋಂಡು ಪುನಿತರಾದರು.
ಕೇಂದ್ರ ಸರ್ಕಾರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ದಂಪತಿ, ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಪುರಸಭೆ ಮಾಜಿ ಅಧ್ಯಕ್ಷ ಮುನಿಯಪ್ಪ,ಡಾ.ಮಂಜುನಾಥ್,ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿ ನಾರಯಣಸ್ವಾಮಿ,ಹೊದಲಿರಾಮಮೂರ್ತಿ ಮುಳಬಾಗಿಲು ಹಿರಿಯ ಕಾಂಗ್ರೆಸ್ ಮುಖಂಡ ರಾಮಪ್ರಸಾದ್,ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28