ಶ್ರೀನಿವಾಸಪುರ:ಪಟ್ಟಣದ ಹೊರವಲಯದ ಹೋದಲಿ ಪಂಚಾಯಿತಿ ವ್ಯಾಪ್ತಿಯ ಹೊಗಳಗೆರೆ ರಸ್ತೆಯಲ್ಲಿನ ಗುಡ್ಡದ ಮೇಲಿನ ಗವಿಗಟ್ಟು ಶ್ರೀ ಕಾಲಭೈರವೇಶ್ವರ ದೇವಾಲಯದ ಆಶ್ರಯದಲ್ಲಿ ಎರಡು ದಿನಗಳ ಕಾಲ ನಡೆದ ಪೂಜಾ ಕಾರ್ಯಕ್ರಮದ ಅಂಗವಾಗಿ ಶ್ರೀಪಂಚಶಿರ(ಐದು ತಲೆ)ನಾಗಮ್ಮ ದೇವಿ ಪ್ರತಿಷ್ಠಾಪನೆ ಮತ್ತು ಧ್ವಜಾರೋಹಣ ಕಾರ್ಯಕ್ರಮ ಶನಿವಾರ ನೇರವೇರಿತು ಇಂದು ಭಾನುವಾರ ಘಟ್ಟುಶ್ರೀ ಗಂಗಮ್ಮ ದೇವಿ,ಶ್ರೀ ಕಾಲಭೈರವೇಶ್ವರ,ಶ್ರೀ ಚಂದ್ರಮೌಳೇಶ್ವರ.ಶ್ರೀಪಾತಾಳೇಶ್ವರ ಹಾಗು ಶ್ರೀ ಅಭಯಾಂಜನೇಯ ಸೇರಿದಂತೆ ಐದು ದೇವರುಗಳ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆಡೆಯಿತು ದೇವಾಲಯ ಸ್ಥಾಪಕ ಅಧ್ಯಕ್ಷ ಗಾರೆಮೇಸ್ತ್ರೀ ದೊಡ್ಡನಾಗಣ್ಣ ಮತ್ತು ಸಂಚಾಲಕ ಪುರ್ನಹಳ್ಳಿ ಬುಲೇಟ್ ವೆಂಕಟರೆಡ್ದಿ ನೇತೃತ್ವದಲ್ಲಿ ಭಕ್ತಾದಿಗಳ ನೆರವಿನಿಂದ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು ವಿವದಡೆಯಿಂದ ಯಲ್ದೂರು,ಹೊದಲಿ,ಸೋಮಯಾಜಲಹಳ್ಳಿ ಆವಲಕುಪ್ಪ,ಹೊಗಳಗೆರೆ ಭಾಗಗಳಿಂದ ಆಗಮಿಸಿದ್ದ ಭಕ್ತಾದಿಗಳು ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೋಂಡು ಪುನಿತರಾದರು.
ಕೇಂದ್ರ ಸರ್ಕಾರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ ದಂಪತಿ, ಮಾಜಿ ಶಾಸಕ ವೆಂಕಟಶಿವಾರೆಡ್ಡಿ ಪುರಸಭೆ ಮಾಜಿ ಅಧ್ಯಕ್ಷ ಮುನಿಯಪ್ಪ,ಡಾ.ಮಂಜುನಾಥ್,ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ತೂಪಲ್ಲಿ ನಾರಯಣಸ್ವಾಮಿ,ಹೊದಲಿರಾಮಮೂರ್ತಿ ಮುಳಬಾಗಿಲು ಹಿರಿಯ ಕಾಂಗ್ರೆಸ್ ಮುಖಂಡ ರಾಮಪ್ರಸಾದ್,ಮುಂತಾದವರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27