ನ್ಯೂಜ್ ಡೆಸ್ಕ್: ಪ್ರಿಯತಮೆಗೆ ಮೊಬೈಲ್ ಫೋನ್ ಕೊಡಿಸಲು ಹೆತ್ತಮ್ಮನನ್ನೆ ಹತ್ಯೆ ಮಾಡಿರುವ ಅಮಾನವೀಯ ಘಟನೆ ತೆಂಲಂಗಾಣದ ಖಮ್ಮಂ ನಗರದಲ್ಲಿ ಮಂಗಳವಾರ ನಡೆದಿದೆ.
ಖಮ್ಮಂ ನಗರದ ಖಾನಾಪುರಕ್ಕೆ ಸೇರಿದ ಲಕ್ಷ್ಮೀನಾರಾಯಣ-ವಾಣಿ ದಂಪತಿಗೆ ಇಬ್ಬರು ಗಂಡು ಮಕ್ಕಳು ಇಬ್ಬರು ಕುಡಿತಕ್ಕೆ ದಾಸರಾಗಿ ಮೋಜು ಮಸ್ಥ ಜಲ್ಸಾ ಮಾಡುತ್ತಿದ್ದು .ಕಿರಿಯ ಮಗ ಗೋಪಿನಾಥ್ ಮಂಗಳವಾರ ತನ್ನ ತಾಯಿ ಬಳಿ ಬಂದು ಹಣ ಕೇಳಿದ್ದಾನೆ. ತಾಯಿ ತನ್ನ ಬಳಿ ಹಣ ಇಲ್ಲ ಎಂದಾಗ ಮೈಮೇಲಿನ ಚಿನ್ನಾಭರಣ ನೀಡಿಸುವಂತೆ ಒತ್ತಾಯಿಸಿದ್ದಾನೆ ಆಕೆ ತಾಯಿ ಒಪ್ಪದಿದ್ದ ಕಾರಣಕ್ಕೆ ತಾಯಿ-ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಗೋಪಿ ತಾಯಿ ಕತ್ತು ಹಿಸುಕಿ ಕೊಲೆ ಮಾಡಿ ಆಕೆಯ ಮೈಲಿನ ಬಂಗಾರದ ಆಭರಣಗಳನ್ನು ತಗೆದುಕೊಂಡು ಓಡಿಹೋಗಿದ್ದಾನೆ ಕೆಲ ಹೊತ್ತಿನ ನಂತರ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಆಕೆ ಹಾಸಿಗೆಯ ಮೇಲೆ ಶವವಾಗಿ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮೃತಳ ಪತಿ ಲಕ್ಷ್ಮೀನಾರಾಯಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಗೋಪಿಯನ್ನು ಬಂಧಿಸಿದಾಗ ಅವನು ನೀಡಿದ ಹೇಳಿಕೆಯಂತೆ ಪ್ರಿಯತಮೆಗೆ ಫೊನ್ ಕೊಡಿಸಲು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14