ನ್ಯೂಜ್ ಡೆಸ್ಕ್: ಪ್ರಿಯತಮೆಗೆ ಮೊಬೈಲ್ ಫೋನ್ ಕೊಡಿಸಲು ಹೆತ್ತಮ್ಮನನ್ನೆ ಹತ್ಯೆ ಮಾಡಿರುವ ಅಮಾನವೀಯ ಘಟನೆ ತೆಂಲಂಗಾಣದ ಖಮ್ಮಂ ನಗರದಲ್ಲಿ ಮಂಗಳವಾರ ನಡೆದಿದೆ.
ಖಮ್ಮಂ ನಗರದ ಖಾನಾಪುರಕ್ಕೆ ಸೇರಿದ ಲಕ್ಷ್ಮೀನಾರಾಯಣ-ವಾಣಿ ದಂಪತಿಗೆ ಇಬ್ಬರು ಗಂಡು ಮಕ್ಕಳು ಇಬ್ಬರು ಕುಡಿತಕ್ಕೆ ದಾಸರಾಗಿ ಮೋಜು ಮಸ್ಥ ಜಲ್ಸಾ ಮಾಡುತ್ತಿದ್ದು .ಕಿರಿಯ ಮಗ ಗೋಪಿನಾಥ್ ಮಂಗಳವಾರ ತನ್ನ ತಾಯಿ ಬಳಿ ಬಂದು ಹಣ ಕೇಳಿದ್ದಾನೆ. ತಾಯಿ ತನ್ನ ಬಳಿ ಹಣ ಇಲ್ಲ ಎಂದಾಗ ಮೈಮೇಲಿನ ಚಿನ್ನಾಭರಣ ನೀಡಿಸುವಂತೆ ಒತ್ತಾಯಿಸಿದ್ದಾನೆ ಆಕೆ ತಾಯಿ ಒಪ್ಪದಿದ್ದ ಕಾರಣಕ್ಕೆ ತಾಯಿ-ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಗೋಪಿ ತಾಯಿ ಕತ್ತು ಹಿಸುಕಿ ಕೊಲೆ ಮಾಡಿ ಆಕೆಯ ಮೈಲಿನ ಬಂಗಾರದ ಆಭರಣಗಳನ್ನು ತಗೆದುಕೊಂಡು ಓಡಿಹೋಗಿದ್ದಾನೆ ಕೆಲ ಹೊತ್ತಿನ ನಂತರ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಆಕೆ ಹಾಸಿಗೆಯ ಮೇಲೆ ಶವವಾಗಿ ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಮೃತಳ ಪತಿ ಲಕ್ಷ್ಮೀನಾರಾಯಣ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಗೋಪಿಯನ್ನು ಬಂಧಿಸಿದಾಗ ಅವನು ನೀಡಿದ ಹೇಳಿಕೆಯಂತೆ ಪ್ರಿಯತಮೆಗೆ ಫೊನ್ ಕೊಡಿಸಲು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26