ನ್ಯೂಜ್ ಡೆಸ್ಕ್:ಬದುಕಿನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡು ಕಷ್ಟಪಟ್ಟು ಓದುತ್ತಿದ್ದ ಇಂಟರ್ ಹುಡುಗಿ ಯುವಕನೊಬ್ಬನ ಪ್ರೇಮವನ್ನು ಒಪ್ಪಿಕೊಳ್ಳಲಿಲ್ಲ ಎಂದು ಯುವಕ ವಿದ್ಯಾರ್ಥಿನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಪೈಶಾಚಿಕ ಘಟನೆ ಆಂಧ್ರದ ನಂದ್ಯಾಲ ಜಿಲ್ಲೆಯ ನಂದಿಕೋಟ್ಕೂರಿನ ಬೈರೆಡ್ಡಿ ನಗರದಲ್ಲಿ ದುಷ್ಕೃತ್ಯ ನಡೆದಿದೆ.
ಪ್ರೇಮ ವ್ಯಸನಿ ಎಸಗಿರುವ ದೌರ್ಜನ್ಯಕ್ಕೆ ಇಂಟರ್ ವಿದ್ಯಾರ್ಥಿನಿ ಲಹರಿ (17)ಸ್ಥಳದಲ್ಲೆ ಸುಟ್ಟು ಹೋಗಿ ಸಾವನ್ನಪ್ಪಿದ್ದಾಳೆ. ನಂತರ ಯುವಕನು ಸಹ ಪೇಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು ಅವನು ತೀವ್ರ ಸುಟ್ಟ ಗಾಯಗಳಿಂದ ಬದುಕುಳಿದಿದ್ದಾನೆ ಆತನ ಪರಿಸ್ಥಿತಿ ಗಂಭೀರವಾಗಿದೆ.
ತಂದೆ ಇಲ್ಲದ ನತದೃಷ್ಟೆ
ತಂದೆ ತೀರಿಕೊಂಡ ಬಳಿಕ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ನತದೃಷ್ಟೆ ಲಹರಿಯನ್ನು ಆರೋಪಿ ರಾಘವೇಂದ್ರ ಕೆಲ ದಿನಗಳಿಂದ ಪ್ರೀತಿಸುವಂತೆ ಕಾಡಿಸುತ್ತ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14