ನ್ಯೂಜ್ ಡೆಸ್ಕ್:ಬದುಕಿನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡು ಕಷ್ಟಪಟ್ಟು ಓದುತ್ತಿದ್ದ ಇಂಟರ್ ಹುಡುಗಿ ಯುವಕನೊಬ್ಬನ ಪ್ರೇಮವನ್ನು ಒಪ್ಪಿಕೊಳ್ಳಲಿಲ್ಲ ಎಂದು ಯುವಕ ವಿದ್ಯಾರ್ಥಿನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಪೈಶಾಚಿಕ ಘಟನೆ ಆಂಧ್ರದ ನಂದ್ಯಾಲ ಜಿಲ್ಲೆಯ ನಂದಿಕೋಟ್ಕೂರಿನ ಬೈರೆಡ್ಡಿ ನಗರದಲ್ಲಿ ದುಷ್ಕೃತ್ಯ ನಡೆದಿದೆ.
ಪ್ರೇಮ ವ್ಯಸನಿ ಎಸಗಿರುವ ದೌರ್ಜನ್ಯಕ್ಕೆ ಇಂಟರ್ ವಿದ್ಯಾರ್ಥಿನಿ ಲಹರಿ (17)ಸ್ಥಳದಲ್ಲೆ ಸುಟ್ಟು ಹೋಗಿ ಸಾವನ್ನಪ್ಪಿದ್ದಾಳೆ. ನಂತರ ಯುವಕನು ಸಹ ಪೇಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು ಅವನು ತೀವ್ರ ಸುಟ್ಟ ಗಾಯಗಳಿಂದ ಬದುಕುಳಿದಿದ್ದಾನೆ ಆತನ ಪರಿಸ್ಥಿತಿ ಗಂಭೀರವಾಗಿದೆ.
ತಂದೆ ಇಲ್ಲದ ನತದೃಷ್ಟೆ
ತಂದೆ ತೀರಿಕೊಂಡ ಬಳಿಕ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ನತದೃಷ್ಟೆ ಲಹರಿಯನ್ನು ಆರೋಪಿ ರಾಘವೇಂದ್ರ ಕೆಲ ದಿನಗಳಿಂದ ಪ್ರೀತಿಸುವಂತೆ ಕಾಡಿಸುತ್ತ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Saturday, April 26