ನ್ಯೂಜ್ ಡೆಸ್ಕ್:ಬದುಕಿನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡು ಕಷ್ಟಪಟ್ಟು ಓದುತ್ತಿದ್ದ ಇಂಟರ್ ಹುಡುಗಿ ಯುವಕನೊಬ್ಬನ ಪ್ರೇಮವನ್ನು ಒಪ್ಪಿಕೊಳ್ಳಲಿಲ್ಲ ಎಂದು ಯುವಕ ವಿದ್ಯಾರ್ಥಿನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಪೈಶಾಚಿಕ ಘಟನೆ ಆಂಧ್ರದ ನಂದ್ಯಾಲ ಜಿಲ್ಲೆಯ ನಂದಿಕೋಟ್ಕೂರಿನ ಬೈರೆಡ್ಡಿ ನಗರದಲ್ಲಿ ದುಷ್ಕೃತ್ಯ ನಡೆದಿದೆ.
ಪ್ರೇಮ ವ್ಯಸನಿ ಎಸಗಿರುವ ದೌರ್ಜನ್ಯಕ್ಕೆ ಇಂಟರ್ ವಿದ್ಯಾರ್ಥಿನಿ ಲಹರಿ (17)ಸ್ಥಳದಲ್ಲೆ ಸುಟ್ಟು ಹೋಗಿ ಸಾವನ್ನಪ್ಪಿದ್ದಾಳೆ. ನಂತರ ಯುವಕನು ಸಹ ಪೇಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದು ಅವನು ತೀವ್ರ ಸುಟ್ಟ ಗಾಯಗಳಿಂದ ಬದುಕುಳಿದಿದ್ದಾನೆ ಆತನ ಪರಿಸ್ಥಿತಿ ಗಂಭೀರವಾಗಿದೆ.
ತಂದೆ ಇಲ್ಲದ ನತದೃಷ್ಟೆ
ತಂದೆ ತೀರಿಕೊಂಡ ಬಳಿಕ ಅಜ್ಜಿ ಮನೆಯಲ್ಲಿದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ ನತದೃಷ್ಟೆ ಲಹರಿಯನ್ನು ಆರೋಪಿ ರಾಘವೇಂದ್ರ ಕೆಲ ದಿನಗಳಿಂದ ಪ್ರೀತಿಸುವಂತೆ ಕಾಡಿಸುತ್ತ ಕಿರುಕುಳ ನೀಡುತ್ತಿದ್ದ ಎಂದು ವರದಿಯಾಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



