ಶ್ರೀನಿವಾಸಪುರ:-ಶ್ರೀನಿವಾಸಪುರದಲ್ಲಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ಹಬ್ಬದ ಪ್ರಚಾರ ಜೋರಾಗಿದೆ,ಪಟ್ಟಣ ಸೇರಿ ತಾಲೂಕಿನಾದ್ಯಂತ ಎಸ್.ಎಲ್.ಎನ್ ಮಂಜು ಯುಗಾದಿ ಶುಭಾಶಯದ ಫ್ಲೇಕ್ಸ್ ಗಳು ರಾಜಾಜಿಸುತ್ತಿವೆ ಈ ಪ್ರಚಾರ ಕೇವಲ ಫ್ಲೇಕ್ಸ್ ಸೀಮಿತವಾಗುತ್ತದ ಅಥಾವ ಮುಂದಿನ ಚುನಾವಣೆಗೆ ತಾಲೀಮು ನಡೆಸುತ್ತಾರ ಶೋಕಿಗೆ ಬ್ಯಾನರ್ ಹಾಕಿಸಿಕೊಂಡು ಸುಮ್ಮನಾಗುತ್ತಾರ ಎಂಬುದು ಸಾರ್ವಜನಿಕರ ಪ್ರಶ್ನೆ?
ಈ ಹಿಂದೆ ಎಸ್.ಎಲ್.ಎನ್ ಮಂಜನಾಥ್ ಬಿಜೆಪಿ ಬ್ಯಾನರ್ ಹಿಡಿದು ಶ್ರೀನಿವಾಸಪುರ ರಾಜಕೀಯ ಅಖಾಡಕ್ಕೆ ಬಂದಾಗ ದೊಡ್ಡಮಟ್ಟದಲ್ಲಿ ಅವರ ಹಿಂದೆ ಯುವಕರ ದಂಡು ಒಡಾಡುತಿತ್ತು ಮಂಜನಾಥ್ ತಾಲೂಕಿನಾದ್ಯಂತ ಒಡಾಡಿದ ಸ್ಪೀಡಿನ ವೇಗ ನೋಡಿದ ಜನತೆ ಮುಂದಿನ ದಿನಗಳಲ್ಲಿ ಹೊಸ ಅಲೆಯ ರಾಜಕೀಯ ಮುನ್ನುಡಿ ಎಂಬ ಮಾತು ಸಹ ಆಡಿದರು ಆದರೆ ಬಿಜೆಪಿ ಡಾ.ವೇಣುಗೋಪಾಲ್ ಅವರಿಗೆ ಮಣೆ ಹಾಕಿದಾಗ ಒಂದಷ್ಟು ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಪರವಾಗಿ ಬಿಜೆಪಿ ಮುಖಂಡರ ವಾದ ಮಂಡಿಸಿದರಾದರೂ ಎಲ್ಲಾ ಲೆಕ್ಕಾಚಾರದಲ್ಲೂ ಬಿಜೆಪಿ ಮುಖಂಡರ ಅಗ್ರಸಿವ್ ನೆಸ್ ನಿಂದ ಯುವಕರು ತಣ್ಣಗಾದರೂ ಆದರೂ ಇಂದಿಗೂ ಯುವ ಸಮುದಾಯ ಎಸ್.ಎಲ್.ಎನ್ ಮಂಜನಾಥ್ ಸಂಪರ್ಕದಲ್ಲಿದ್ದಾರೆ. ಈ ಎಲ್ಲಾ ಬ್ಯಾಗ್ರೌಂಡ್ ನಿಂದಾಗಿ ಮತ್ತೇ ಎಸ್.ಎಲ್.ಎನ್ ಮಂಜನಾಥ್ ಯುಗಾದಿ ನೆಪದಲ್ಲಿ ತಾಲೂಕಿನಲ್ಲಿ ಸೆಕೆಂಡ್ ಇನ್ನಿಂಗ್ಸನಲ್ಲಿ ರೀ ಎಂಟ್ರಿ ಕೊಡಲು ಪೂರ್ತಿ ತಯಾರಿ ನಡೆಸಿದ್ದಾರೆ ಎಲ್ಲವೂ ಸರಿ ಹೊದರೆ ಅದು ಬಿಜೆಪಿಯಿಂದ ಆದರೂ ಆಗಬಹುದು ಅಥಾವ ಇನ್ಯಾವುದೇ ರಾಜಕೀಯ ವೇದಿಕೆ ಸಹ ಆಗಬಹುದು ಎನ್ನಲಾಗುತ್ತಿದೆ
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27