ಶ್ರೀನಿವಾಸಪುರ : ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿವೇತನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತೆ ಶ್ರೀನಿವಾಸಪುರ ತಾಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ವಿದ್ಯಾರ್ಥಿಗಳಿಗೆ ಕರೆ ಇತ್ತಿದ್ದಾರೆ.
2024-25 ನೇ ಸಾಲಿನಲ್ಲಿ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯುವ ಸಲುವಾಗಿ ದಿನಾಂಕ: 01.09.2024 ರಿಂದ ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಅವರನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ಸಮಾಜ ಕಲಾಣ ಇಲಾಖೆಯಿಂದ ಮೆಟ್ರಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಹಾಗೂ ಪ್ರೋತ್ಸಾಹಧನ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ವಿದ್ಯಾರ್ಥಿವೇತನವನ್ನು ಅರ್ಹ ಫಲಾನುಭವಿಗಳಿಗೆ ಇ-ಆಡಳಿತ ಕೇಂದ್ರದವರು ರೂಪಿಸಿ ಸಿದ್ಧಪಡಿಸಿರುವ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಮಂಜೂರು ಮಾಡಲಾಗುತ್ತಿದೆ. ಸದರಿ ವಿದ್ಯಾರ್ಥಿವೇತನ ಕಾರ್ಯಕ್ರಮಗಳಲ್ಲಿ ವರ್ಷದಿಂದ ವರ್ಷಕ್ಕೆ ಫಲಾನುಭವಿಗಳ ಸಂಖ್ಯೆಯಲ್ಲಿ ಕಡಿಮೆಯಾಗುತ್ತಿದ್ದು ಅದರಲ್ಲೂ ಮುಖ್ಯವಾಗಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಫಲಾನುಭವಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಕುಸಿತ ಕಾಣುತ್ತಿದೆೀ ಕಾರಣದಿಂದ ಸದರಿ ಕಾರ್ಯಕ್ರಮಗಳ ಬಗ್ಗೆ ಫಲಾನುಭವಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಆಯೋಜಿಸಿರುವುದಾಗಿ ಹೇಳಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



