ಶ್ರೀನಿವಾಸಪುರ: ಕಾಂಗ್ರೆಸ್ ಮುಖಂಡ ದಲಿತ ನಾಯಕ ಶ್ರೀನಿವಾಸನ್ ಕೊಲೆ ಆರೋಪದಲ್ಲಿ ಬಂದಿತರಾಗಿರುವಂತ ವ್ಯಕ್ತಿಗಳ ಸಂಬಂಧಿಕರು ಜಗಜೀವನ ಪಾಳ್ಯದಲ್ಲಿ ನಮ್ಮೊಂದಿಗೆ ವಾಸಿಸುವುದು ಬೇಡ ಎಂದು ಜಗಜೀವನ ಪಾಳ್ಯ ಮತ್ತು ದಯಾನಂದ ರಸ್ತೆ ನಿವಾಸಿಗರು ಪೋಲಿಸರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿರುತ್ತಾರೆ.
ಶ್ರೀನಿವಾಸನ್ ಅವರ ಕೊಲೆ ಆರೋಪದಲ್ಲಿ ಬಂದಿತರಾಗಿರುವ ವ್ಯಕ್ತಿಗಳ ಕುಟುಂಬಗಳ ಸದಸ್ಯರು ಹಾಗು ಬಂಧುಗಳು ಕೊಲೆಯಾದ ನಂತರದಲ್ಲಿ ಪರಾರಿಯಾಗಿದ್ದರು ದಿನಗಳದಂತೆ ಇತ್ತಿಚಿಗೆ ಕೆಲವರು ಒಬ್ಬೊಬ್ಬರಾಗಿ ಬರುತ್ತಿದ್ದು ಅವರಿಂದ ವಾರ್ಡ್ ನಂ 20 ರ ಜಗಜೀವನ ಪಾಳ್ಯ ಮತ್ತು ದಯಾನಂದ ರಸ್ತೆಯ ಜನರ ನಡುವೆ ಸೌಹಾರ್ದತೆ ಕದಡುತ್ತದೆ ಮತ್ತು ಕೊಲೆ ಕುರಿತಂತೆ ಪ್ರತ್ಯಕ್ಷ ಸಾಕ್ಷಿ ಗಳಿಗೆ ಮತ್ತು ಅವರ ಸಂಬಂಧಿಕರಿಗೆ ಅಪಾಯ ಆಗುವಂತ ಆತಂಕದ ಪರಿಸ್ಥಿತಿ ಏರ್ಪಡುತ್ತಿದ್ದು ಕೊಲೆ ಆರೋಪಿಯ ಸಂಬಂದಿಕರು ಜಗಜೀವನ ಪಾಳ್ಯ ಹಾಗೂ ದಯಾನಂದ ಭಾಗದಲ್ಲಿ ಬರುವುದು ಒಡಾಡುವುದು ಬೇಡ ಮತ್ತು ಅವರು ಇಲ್ಲಿ ಇರಲು ಅವಕಾಶ ಮಾಡಿಕೊಡಬಾರದು ಈ ಬಗ್ಗೆ ಪೋಲಿಸರು ಮದ್ಯಸ್ಥಿಕೆ ವಹಿಸಿ ಅವರಿಗೆ ತಿಳುವಳಿಕೆ ಮೂಡಿಸಬೇಕು ಎಂದು ಒತ್ತಾಯಿಸಿ ಶ್ರೀನಿವಾಸಪುರ ಪಟ್ಟಣದ ಪೊಲೀಸ್ ಠಾಣೆಯ ಮುಂದೆ ವಾರ್ಡ್ ನಂ 20 ಭಾಗದ ನಿವಾಸಿಗಳು ಮನವಿ ಪತ್ರವನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ವಾರ್ಡ್ ನಿವಾಸಿಗಳಾದ ಅಮರ್, ರಾಜೇಶ್, ಸುಬ್ರಮಣಿ, ಚೆನ್ನಪ್ಪ, ಮುಳಿಯಗಳಪ್ಪ, ತಿಪ್ಪಣ್ಣ, ನಾಗರಾಜ, ನಾಗೇಶ್, ಅಂಬರೀಶ್, ಪದ್ಮ, ರೂಪಶ್ರೀ,ಮಣಿಮಾಲ,ಸೀತಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



