ಶ್ರೀನಿವಾಸಪುರ: ಉತ್ತಮ ಆಡಳಿತಕ್ಕೆ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಡಾ. ವೆಂಕಟಾಚಲ ಕೋರಿದರು ಅವರುತಮ್ಮ ಪತ್ನಿ ಡಾ.ಶುಭ ಹಾಗು ಕೆಲವೆ ಕೆಲವು ಬೆಂಬಲಿಗರ ಜೊತೆಗೂಡಿ ತಾಲ್ಲೂಕು ಕಚೇರಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ರಾಷ್ಟ್ರದ ಎರಡು ರಾಜ್ಯಗಳಲ್ಲಿ ಆಡಳಿದಲ್ಲಿರುವ ಪಕ್ಷ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಮೂಲಕ ಉತ್ತಮವಾಗಿ ಸರ್ಕಾರ ನಡೆಸುತ್ತಿದೆ ಎಂದರು ಶ್ರೀನಿವಾಸಪುರದಲ್ಲಿಯೂ ಜನತೆ ಬೆಸೆತ್ತಿದ್ದು ಬದಲಾವಣೆ ಬಯಸುತ್ತಿದ್ದಾರೆ ಕ್ಷೇತ್ರದ ಜನತೆ ನನ್ನ ಸೇವಾಕಾರ್ಯಗಳನ್ನು ಮೆಚ್ಚಿದ್ದು ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆ ಇದೆ ಚುನಾವಣಾ ನೀತಿ ಸಂಹಿತೆಯ ಮಾರ್ಗಸೂಚಿಯಂತೆ ಚುನಾವಣಾ ಪ್ರಚಾರ ಮಾಡುವ ಪ್ರಾಮಾಣಿಕವಾಗಿ ಜನರ ಬಳಿ ಮತ ಯಾಚಿಸುತ್ತೇನೆ ಅವರ ಆಶೀರ್ವಾದ ನನಗೆ ಸಿಗುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Tuesday, April 29