ಶ್ರೀನಿವಾಸಪುರ: ಉತ್ತಮ ಆಡಳಿತಕ್ಕೆ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಡಾ. ವೆಂಕಟಾಚಲ ಕೋರಿದರು ಅವರುತಮ್ಮ ಪತ್ನಿ ಡಾ.ಶುಭ ಹಾಗು ಕೆಲವೆ ಕೆಲವು ಬೆಂಬಲಿಗರ ಜೊತೆಗೂಡಿ ತಾಲ್ಲೂಕು ಕಚೇರಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ರಾಷ್ಟ್ರದ ಎರಡು ರಾಜ್ಯಗಳಲ್ಲಿ ಆಡಳಿದಲ್ಲಿರುವ ಪಕ್ಷ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಮೂಲಕ ಉತ್ತಮವಾಗಿ ಸರ್ಕಾರ ನಡೆಸುತ್ತಿದೆ ಎಂದರು ಶ್ರೀನಿವಾಸಪುರದಲ್ಲಿಯೂ ಜನತೆ ಬೆಸೆತ್ತಿದ್ದು ಬದಲಾವಣೆ ಬಯಸುತ್ತಿದ್ದಾರೆ ಕ್ಷೇತ್ರದ ಜನತೆ ನನ್ನ ಸೇವಾಕಾರ್ಯಗಳನ್ನು ಮೆಚ್ಚಿದ್ದು ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆ ಇದೆ ಚುನಾವಣಾ ನೀತಿ ಸಂಹಿತೆಯ ಮಾರ್ಗಸೂಚಿಯಂತೆ ಚುನಾವಣಾ ಪ್ರಚಾರ ಮಾಡುವ ಪ್ರಾಮಾಣಿಕವಾಗಿ ಜನರ ಬಳಿ ಮತ ಯಾಚಿಸುತ್ತೇನೆ ಅವರ ಆಶೀರ್ವಾದ ನನಗೆ ಸಿಗುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Tuesday, June 17