ಶ್ರೀನಿವಾಸಪುರ: ಉತ್ತಮ ಆಡಳಿತಕ್ಕೆ ಶ್ರೀನಿವಾಸಪುರ ವಿಧಾನ ಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವಂತೆ ಡಾ. ವೆಂಕಟಾಚಲ ಕೋರಿದರು ಅವರುತಮ್ಮ ಪತ್ನಿ ಡಾ.ಶುಭ ಹಾಗು ಕೆಲವೆ ಕೆಲವು ಬೆಂಬಲಿಗರ ಜೊತೆಗೂಡಿ ತಾಲ್ಲೂಕು ಕಚೇರಿಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ ನಂತರ ಮಾತನಾಡಿದ ಅವರು ರಾಷ್ಟ್ರೀಯ ಪಕ್ಷವಾಗಿರುವ ಆಮ್ ಆದ್ಮಿ ಪಕ್ಷದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ ರಾಷ್ಟ್ರದ ಎರಡು ರಾಜ್ಯಗಳಲ್ಲಿ ಆಡಳಿದಲ್ಲಿರುವ ಪಕ್ಷ ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಮೂಲಕ ಉತ್ತಮವಾಗಿ ಸರ್ಕಾರ ನಡೆಸುತ್ತಿದೆ ಎಂದರು ಶ್ರೀನಿವಾಸಪುರದಲ್ಲಿಯೂ ಜನತೆ ಬೆಸೆತ್ತಿದ್ದು ಬದಲಾವಣೆ ಬಯಸುತ್ತಿದ್ದಾರೆ ಕ್ಷೇತ್ರದ ಜನತೆ ನನ್ನ ಸೇವಾಕಾರ್ಯಗಳನ್ನು ಮೆಚ್ಚಿದ್ದು ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆ ಇದೆ ಚುನಾವಣಾ ನೀತಿ ಸಂಹಿತೆಯ ಮಾರ್ಗಸೂಚಿಯಂತೆ ಚುನಾವಣಾ ಪ್ರಚಾರ ಮಾಡುವ ಪ್ರಾಮಾಣಿಕವಾಗಿ ಜನರ ಬಳಿ ಮತ ಯಾಚಿಸುತ್ತೇನೆ ಅವರ ಆಶೀರ್ವಾದ ನನಗೆ ಸಿಗುತ್ತದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



