ಶ್ರೀನಿವಾಸಪುರ:ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ಪ್ರತಿಭಟನೆಗೆ ಶ್ರೀನಿವಾಸಪುರ ತಾಲೂಕು ಕುರುಬ ಸಂಘದ ಮುಖಂಡರು ಹಾಗು ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕರ್ತರು ಬೆಂಗಳೂರಿಗೆ ತೆರಳಿದ್ದರು.
ಮೂಡಾ ಹಗರಣಕ್ಕೆ ಸಂಬಂದಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಸೂಚನೆ ಕೊಟ್ಟಿರುವ ಹಿನ್ನಲೆ ಸಿಎಂ ಸಿದ್ದರಾಮಯ್ಯ ಪರ ನಾವಿದ್ದೇವೆಂಬ ಸಂದೇಶ ಸಾರಲು ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಆಯೋಜಿಸಿರುವ ಬೃಹತ್ ಪ್ರತಿಭಟನೆಯನ್ನು ಪಾಲ್ಗೋಳ್ಳಲು ಶ್ರೀನಿವಾಸಪುರ ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಕಾರ್ಯಕರ್ತರು ಭಾಗವಹಿಸಿದ್ದರು,ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ವೇಮಣ್ಣ, ಹಿಂದೂಳಿದ ಒಕ್ಕೂಟದ ಅಧ್ಯಕ್ಷ ವೇಣುಗೋಪಾಲ್, ಕಾರ್ಯದರ್ಶಿ ಕೆ.ವಿ.ಮಂಜುನಾಥ್, ಎಸ್.ಎಂ.ನಾರಾಯಣಸ್ವಾಮಿ, ಸೋಮಶೇಖರ್, ರಾಮಕೃಷ್ಣ, ಅನ್ನಪೂರ್ಣೇಶ್ವರಿ ಬಾಬು ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



