ಶ್ರೀನಿವಾಸಪುರ:ಶ್ರೀನಿವಾಸಪುರ ಜೆಡಿಎಸ್ ಅಭ್ಯರ್ಥಿ ಮಾಜಿ ಶಾಸಕ ವೆಂಕಟಶಿವಾರೆಡ್ಡಿ ತಮ್ಮ ಸ್ವಗ್ರಾಮ ಶ್ರೀನಿವಾಸಪುರ ತಾಲ್ಲೂಕಿನ ಗುಡಿಸವಾರಿಪಲ್ಲಿ ಗ್ರಾಮದಲ್ಲಿ ಮತ ಚಲಾವಣೆ ಮಾಡಿ ಫಸ್ಟ್ ರಿಯಾಕ್ಷನ್ ನೀಡಿದ್ದು ಕ್ಷೇತ್ರದಲ್ಲಿ ಉತ್ತಮ ವಾತವರಣ ಇದೆ ಜನತಾ ಜನಾರ್ದನ ಆಶಿರ್ವಾದ ಮಾಡುತ್ತಾನೆ ಎಂಬ ಭರವಸೆ ಇದೆ ಎಂದ ಅವರು ಕೋಲಾರ ಜಿಲ್ಲೆಯಲ್ಲಿ ನಾಲ್ಕು ಸ್ಥಾನಗಳು ಜೆಡಿಎಸ್ ಅಭ್ಯರ್ಥಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



