ಶ್ರೀನಿವಾಸಪುರ: ಶ್ರೀನಿವಾಸಪುರ ಪುರಸಭೆಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿರುವ ಬಿಜೆಪಿ ಮುಖಂಡ ನಲ್ಲಪಲ್ಲಿರೆಡ್ಡೆಪ್ಪನವರಿಗೆ ಪಕ್ಷದ ಮುಖಂಡರು ಅಭಿನಂಧನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಲಕ್ಮಣಗೌಡ ಮಾತನಾಡಿ ಸಂಘಪರಿವಾರ ಮೂಲದ ಹಿರಿಯ ಬಿಜೆಪಿ ಕಾರ್ಯಕರ್ತರಾಗಿರುವ ರೆಡ್ಡೆಪ್ಪನವರನ್ನು ಪುರಸಭೆಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿರುವುದು ಪಕ್ಷದ ಸಂಘಟನೆಗೆ ಅನಕೂಲವಾಗಲಿದೆ ಎಂದರು.
ನೂತನ ಸದಸ್ಯ ನಲ್ಲಪಲ್ಲಿರೆಡ್ಡೆಪ್ಪ ಮಾತನಾಡಿ ನನ್ನ ನೇಮಕಕ್ಕೆ ಸಹಕರಿಸಿದ ಪಕ್ಷದ ಮುಖಂಡರಿಗೆ ಹಾಗು ವಿಶೇ಼ಷವಾಗಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾಮಾಂಜಿ ಯುವ ಮುಖಂಡ ಸುರೇಶ್ ನಾಯ್ಕ್,ಚಿರವನಹಳ್ಳಿ ವಿನಯ್ ಗೌಡ ಮುಂತಾದವರು ಇದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15