ಶ್ರೀನಿವಾಸಪುರ: ಶ್ರೀನಿವಾಸಪುರ ಪುರಸಭೆಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿರುವ ಬಿಜೆಪಿ ಮುಖಂಡ ನಲ್ಲಪಲ್ಲಿರೆಡ್ಡೆಪ್ಪನವರಿಗೆ ಪಕ್ಷದ ಮುಖಂಡರು ಅಭಿನಂಧನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಲಕ್ಮಣಗೌಡ ಮಾತನಾಡಿ ಸಂಘಪರಿವಾರ ಮೂಲದ ಹಿರಿಯ ಬಿಜೆಪಿ ಕಾರ್ಯಕರ್ತರಾಗಿರುವ ರೆಡ್ಡೆಪ್ಪನವರನ್ನು ಪುರಸಭೆಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿರುವುದು ಪಕ್ಷದ ಸಂಘಟನೆಗೆ ಅನಕೂಲವಾಗಲಿದೆ ಎಂದರು.
ನೂತನ ಸದಸ್ಯ ನಲ್ಲಪಲ್ಲಿರೆಡ್ಡೆಪ್ಪ ಮಾತನಾಡಿ ನನ್ನ ನೇಮಕಕ್ಕೆ ಸಹಕರಿಸಿದ ಪಕ್ಷದ ಮುಖಂಡರಿಗೆ ಹಾಗು ವಿಶೇ಼ಷವಾಗಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾಮಾಂಜಿ ಯುವ ಮುಖಂಡ ಸುರೇಶ್ ನಾಯ್ಕ್,ಚಿರವನಹಳ್ಳಿ ವಿನಯ್ ಗೌಡ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



