ಶ್ರೀನಿವಾಸಪುರ: ಶ್ರೀನಿವಾಸಪುರ ಪುರಸಭೆಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿರುವ ಬಿಜೆಪಿ ಮುಖಂಡ ನಲ್ಲಪಲ್ಲಿರೆಡ್ಡೆಪ್ಪನವರಿಗೆ ಪಕ್ಷದ ಮುಖಂಡರು ಅಭಿನಂಧನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಲಕ್ಮಣಗೌಡ ಮಾತನಾಡಿ ಸಂಘಪರಿವಾರ ಮೂಲದ ಹಿರಿಯ ಬಿಜೆಪಿ ಕಾರ್ಯಕರ್ತರಾಗಿರುವ ರೆಡ್ಡೆಪ್ಪನವರನ್ನು ಪುರಸಭೆಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿರುವುದು ಪಕ್ಷದ ಸಂಘಟನೆಗೆ ಅನಕೂಲವಾಗಲಿದೆ ಎಂದರು.
ನೂತನ ಸದಸ್ಯ ನಲ್ಲಪಲ್ಲಿರೆಡ್ಡೆಪ್ಪ ಮಾತನಾಡಿ ನನ್ನ ನೇಮಕಕ್ಕೆ ಸಹಕರಿಸಿದ ಪಕ್ಷದ ಮುಖಂಡರಿಗೆ ಹಾಗು ವಿಶೇ಼ಷವಾಗಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾಮಾಂಜಿ ಯುವ ಮುಖಂಡ ಸುರೇಶ್ ನಾಯ್ಕ್,ಚಿರವನಹಳ್ಳಿ ವಿನಯ್ ಗೌಡ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



