ಶ್ರೀನಿವಾಸಪುರ: ಶ್ರೀನಿವಾಸಪುರ ಪುರಸಭೆಗೆ ನೂತನವಾಗಿ ನಾಮ ನಿರ್ದೇಶನ ಸದಸ್ಯರಾಗಿರುವ ಬಿಜೆಪಿ ಮುಖಂಡ ನಲ್ಲಪಲ್ಲಿರೆಡ್ಡೆಪ್ಪನವರಿಗೆ ಪಕ್ಷದ ಮುಖಂಡರು ಅಭಿನಂಧನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ರೈತ ಮೊರ್ಚಾ ಅಧ್ಯಕ್ಷ ಲಕ್ಮಣಗೌಡ ಮಾತನಾಡಿ ಸಂಘಪರಿವಾರ ಮೂಲದ ಹಿರಿಯ ಬಿಜೆಪಿ ಕಾರ್ಯಕರ್ತರಾಗಿರುವ ರೆಡ್ಡೆಪ್ಪನವರನ್ನು ಪುರಸಭೆಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿರುವುದು ಪಕ್ಷದ ಸಂಘಟನೆಗೆ ಅನಕೂಲವಾಗಲಿದೆ ಎಂದರು.
ನೂತನ ಸದಸ್ಯ ನಲ್ಲಪಲ್ಲಿರೆಡ್ಡೆಪ್ಪ ಮಾತನಾಡಿ ನನ್ನ ನೇಮಕಕ್ಕೆ ಸಹಕರಿಸಿದ ಪಕ್ಷದ ಮುಖಂಡರಿಗೆ ಹಾಗು ವಿಶೇ಼ಷವಾಗಿ ವಿಧಾನಪರಿಷತ್ ಸದಸ್ಯ ವೈ.ಎ.ನಾರಯಣಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ರಾಮಾಂಜಿ ಯುವ ಮುಖಂಡ ಸುರೇಶ್ ನಾಯ್ಕ್,ಚಿರವನಹಳ್ಳಿ ವಿನಯ್ ಗೌಡ ಮುಂತಾದವರು ಇದ್ದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27