ಶ್ರೀನಿವಾಸಪುರ:ಸುಮಾರು ಅರವತ್ತುಕ್ಕೂ ಹೆಚ್ಚು ಜನ ರಾಮಭಕ್ತರು ಇಂದು ಅಯೋಧ್ಯೆಯ ಶ್ರೀರಾಮಲಲ್ಲಾನ ದರ್ಶನ ಮಾಡಲು ಹೋರಟರು.
ಅರವತ್ತುಕ್ಕೂ ಜನರ ತಂಡ ಅಯೋಧ್ಯೆಗೆ ಪ್ರಯಾಣ ಬೆಳಿಸಿದ್ದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೂಲಕ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಚಿರುವುನಹಳ್ಳಿಲಕ್ಷ್ಮಣಗೌಡ ಮಾತನಾಡಿ ರಾಮಲಲ್ಲಾನ ದರ್ಶನಕ್ಕೆ ಹೋಗುತ್ತಿರುವ ನಮಗೆ ಸಂತಸವಾಗುತ್ತಿದೆ ಇಲ್ಲಿಂದ ನಾವು ಬೆಂಗಳೂರಿನ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ಹೋಗಲಿದ್ದು ಅಲ್ಲಿ ವಿಶೇಷ ರೈಲಿನಲ್ಲಿ ಬುಧವಾರ ನಸುಕಿನ ಜಾವದಲ್ಲಿ ಅಯೋಧ್ಯೆಗೆ ತೆರಳಲಿರುವುದಾಗಿ ಹೇಳಿದರು, ಅಯೋಧ್ಯೆಗೆ ಹೋರಟಿರುವ ನಮಗೆ ಊಟ ಉಪಚಾರವನ್ನು ಅತ್ಯಂತ ವ್ಯವಸ್ಥೆವಾಗಿ ಮಾಡಲಾಗಿದೆ ಎಂದು ತಿಳಿಸಿದರು.
ಅಯೋಧ್ಯೆ ಯಾತ್ರಾತ್ರಿಗಳು ಸುಖಕರವಾಗಿ ಪ್ರಯಾಣಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ ಟಿ.ನಾರಯಣಸ್ವಾಮಿ,ವಿಶ್ವಹಿಂದು ಪರಿಷತ್ ಮುಖಂಡ ವೇಮಣ್ಣ,ದಿವಾಕರ್,ಜಯರಾಮರೆಡ್ಡಿ ಶುಭ ಹಾರೈಸಿದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27