ಶ್ರೀನಿವಾಸಪುರ:ಸುಮಾರು ಅರವತ್ತುಕ್ಕೂ ಹೆಚ್ಚು ಜನ ರಾಮಭಕ್ತರು ಇಂದು ಅಯೋಧ್ಯೆಯ ಶ್ರೀರಾಮಲಲ್ಲಾನ ದರ್ಶನ ಮಾಡಲು ಹೋರಟರು.
ಅರವತ್ತುಕ್ಕೂ ಜನರ ತಂಡ ಅಯೋಧ್ಯೆಗೆ ಪ್ರಯಾಣ ಬೆಳಿಸಿದ್ದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೂಲಕ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಚಿರುವುನಹಳ್ಳಿಲಕ್ಷ್ಮಣಗೌಡ ಮಾತನಾಡಿ ರಾಮಲಲ್ಲಾನ ದರ್ಶನಕ್ಕೆ ಹೋಗುತ್ತಿರುವ ನಮಗೆ ಸಂತಸವಾಗುತ್ತಿದೆ ಇಲ್ಲಿಂದ ನಾವು ಬೆಂಗಳೂರಿನ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ಹೋಗಲಿದ್ದು ಅಲ್ಲಿ ವಿಶೇಷ ರೈಲಿನಲ್ಲಿ ಬುಧವಾರ ನಸುಕಿನ ಜಾವದಲ್ಲಿ ಅಯೋಧ್ಯೆಗೆ ತೆರಳಲಿರುವುದಾಗಿ ಹೇಳಿದರು, ಅಯೋಧ್ಯೆಗೆ ಹೋರಟಿರುವ ನಮಗೆ ಊಟ ಉಪಚಾರವನ್ನು ಅತ್ಯಂತ ವ್ಯವಸ್ಥೆವಾಗಿ ಮಾಡಲಾಗಿದೆ ಎಂದು ತಿಳಿಸಿದರು.
ಅಯೋಧ್ಯೆ ಯಾತ್ರಾತ್ರಿಗಳು ಸುಖಕರವಾಗಿ ಪ್ರಯಾಣಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ ಟಿ.ನಾರಯಣಸ್ವಾಮಿ,ವಿಶ್ವಹಿಂದು ಪರಿಷತ್ ಮುಖಂಡ ವೇಮಣ್ಣ,ದಿವಾಕರ್,ಜಯರಾಮರೆಡ್ಡಿ ಶುಭ ಹಾರೈಸಿದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



