ಶ್ರೀನಿವಾಸಪುರ:ಸುಮಾರು ಅರವತ್ತುಕ್ಕೂ ಹೆಚ್ಚು ಜನ ರಾಮಭಕ್ತರು ಇಂದು ಅಯೋಧ್ಯೆಯ ಶ್ರೀರಾಮಲಲ್ಲಾನ ದರ್ಶನ ಮಾಡಲು ಹೋರಟರು.
ಅರವತ್ತುಕ್ಕೂ ಜನರ ತಂಡ ಅಯೋಧ್ಯೆಗೆ ಪ್ರಯಾಣ ಬೆಳಿಸಿದ್ದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೂಲಕ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಚಿರುವುನಹಳ್ಳಿಲಕ್ಷ್ಮಣಗೌಡ ಮಾತನಾಡಿ ರಾಮಲಲ್ಲಾನ ದರ್ಶನಕ್ಕೆ ಹೋಗುತ್ತಿರುವ ನಮಗೆ ಸಂತಸವಾಗುತ್ತಿದೆ ಇಲ್ಲಿಂದ ನಾವು ಬೆಂಗಳೂರಿನ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ಹೋಗಲಿದ್ದು ಅಲ್ಲಿ ವಿಶೇಷ ರೈಲಿನಲ್ಲಿ ಬುಧವಾರ ನಸುಕಿನ ಜಾವದಲ್ಲಿ ಅಯೋಧ್ಯೆಗೆ ತೆರಳಲಿರುವುದಾಗಿ ಹೇಳಿದರು, ಅಯೋಧ್ಯೆಗೆ ಹೋರಟಿರುವ ನಮಗೆ ಊಟ ಉಪಚಾರವನ್ನು ಅತ್ಯಂತ ವ್ಯವಸ್ಥೆವಾಗಿ ಮಾಡಲಾಗಿದೆ ಎಂದು ತಿಳಿಸಿದರು.
ಅಯೋಧ್ಯೆ ಯಾತ್ರಾತ್ರಿಗಳು ಸುಖಕರವಾಗಿ ಪ್ರಯಾಣಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ ಟಿ.ನಾರಯಣಸ್ವಾಮಿ,ವಿಶ್ವಹಿಂದು ಪರಿಷತ್ ಮುಖಂಡ ವೇಮಣ್ಣ,ದಿವಾಕರ್,ಜಯರಾಮರೆಡ್ಡಿ ಶುಭ ಹಾರೈಸಿದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27