ಶ್ರೀನಿವಾಸಪುರ:ಸುಮಾರು ಅರವತ್ತುಕ್ಕೂ ಹೆಚ್ಚು ಜನ ರಾಮಭಕ್ತರು ಇಂದು ಅಯೋಧ್ಯೆಯ ಶ್ರೀರಾಮಲಲ್ಲಾನ ದರ್ಶನ ಮಾಡಲು ಹೋರಟರು.
ಅರವತ್ತುಕ್ಕೂ ಜನರ ತಂಡ ಅಯೋಧ್ಯೆಗೆ ಪ್ರಯಾಣ ಬೆಳಿಸಿದ್ದು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಪೂಜೆ ಸಲ್ಲಿಸಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಮೂಲಕ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಚಿರುವುನಹಳ್ಳಿಲಕ್ಷ್ಮಣಗೌಡ ಮಾತನಾಡಿ ರಾಮಲಲ್ಲಾನ ದರ್ಶನಕ್ಕೆ ಹೋಗುತ್ತಿರುವ ನಮಗೆ ಸಂತಸವಾಗುತ್ತಿದೆ ಇಲ್ಲಿಂದ ನಾವು ಬೆಂಗಳೂರಿನ ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣಕ್ಕೆ ಹೋಗಲಿದ್ದು ಅಲ್ಲಿ ವಿಶೇಷ ರೈಲಿನಲ್ಲಿ ಬುಧವಾರ ನಸುಕಿನ ಜಾವದಲ್ಲಿ ಅಯೋಧ್ಯೆಗೆ ತೆರಳಲಿರುವುದಾಗಿ ಹೇಳಿದರು, ಅಯೋಧ್ಯೆಗೆ ಹೋರಟಿರುವ ನಮಗೆ ಊಟ ಉಪಚಾರವನ್ನು ಅತ್ಯಂತ ವ್ಯವಸ್ಥೆವಾಗಿ ಮಾಡಲಾಗಿದೆ ಎಂದು ತಿಳಿಸಿದರು.
ಅಯೋಧ್ಯೆ ಯಾತ್ರಾತ್ರಿಗಳು ಸುಖಕರವಾಗಿ ಪ್ರಯಾಣಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ ಟಿ.ನಾರಯಣಸ್ವಾಮಿ,ವಿಶ್ವಹಿಂದು ಪರಿಷತ್ ಮುಖಂಡ ವೇಮಣ್ಣ,ದಿವಾಕರ್,ಜಯರಾಮರೆಡ್ಡಿ ಶುಭ ಹಾರೈಸಿದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



