ಶ್ರೀನಿವಾಸಪುರ: ಪಟ್ಟಣದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಘಟಕ(KSRTC Depo)ದಲ್ಲಿ ಸ್ಥಾಪಿಸಿದ್ದ ಗಣೇಶ ಮೂರ್ತಿಯನ್ನು ಆರು ದಿನಗಳಕಾಲ ಭಕ್ತಿಯಿಂದ ಪೂಜಿಸಿ ಭವ್ಯ ಮೆರವಣಿಗೆ ಮೂಲಕ ಕೊಂಡ್ಯೊಯ್ದು ವಿಧಿ ವಿಧಾನಗಳ ಮೂಲಕ ಶುಕ್ರವಾರ ವಿಸರ್ಜಿಸಲಾಯಿತು.
ಅರ್ಚಕರು ಗಣೇಶ ಮೂರ್ತಿಗಳಿಗೆ ವಿಧಿ ವಿಧಾನಗಳ ಮೂಲಕ ಪೂಜಾ ವಿಧಾನಗಳನ್ನು ನೆರವೇರಿಸಿದರು. ನಂತರ ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿದ ಪಲ್ಲಕಿ ರಥದಲ್ಲಿ ಗಣೇಶ ಮೂರ್ತಿಯನ್ನು ಭಕ್ತಿಭಾವದಿಂದ ಇಟ್ಟು ನಗರದ ಪ್ರಮುಖ ಸ್ಥಳಗಳಾದ ಮುಳಬಾಗಿಲು ವೃತ್ತ, ಎಂ.ಜಿ.ರಸ್ತೆ ಬಸ್ ಸ್ಟಾಂಡ್ ನಲ್ಲಿ ಇಂದಿರಾಭವನ್ ವೃತ್ತ, ಹೀಗೆ ಎಲ್ಲಾ ಕಡೆಗಳಲ್ಲೂ ಗಣೇಶನ ಉತ್ಸವಮೂರ್ತಿ ಭವ್ಯ ಮೆರವಣಿಗೆ ಸಾಗಿ ವಿಸರ್ಜನೆಗೆ ಕೊಂಡ್ಯೊಯಲಾಯಿತು.
ಡಿಜೆಗಳ ಅಬ್ಬರ ಇಲ್ಲದೆ KSRTC ನೌಕರರು ಕೇಸರಿ ಟೋಪಿ ಶಾಲು ಧರಸಿ ಡ್ರಮ್ಸ್ ಮತ್ತು ತಮಟೆ ಸದ್ದಿಗೆ ಹೆಜ್ಜೆಹಾಕಿ ನೃತ್ಯ ಮಾಡುತ್ತ ಮೆರವಣಿಗೆಯಲ್ಲಿ ಸಾಗುತ್ತ ಸಂಭ್ರಮಿಸಿದರು. ಮುಳಬಾಗಿಲು ತಾಲೂಕಿನ ವಾದ್ಯಗಾರರು ಡ್ರಮ್ಸ್ ಮತ್ತು ತಮಟೆಗಳನ್ನು ಅಚ್ಚುಕಟ್ಟಾಗಿ ಭಾರಿಸಿದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



