ಬೆಂಗಳೂರು:ಅನಧಿಕೃತವಾದ ಬೈಕ್ ಟ್ಯಾಕ್ಸಿ ಸೇವೆ ನೀಡುತ್ತಿರುವವರ ವಿರುದ್ಧ ಮಹಾರಾಷ್ಟ್ರ ಸರ್ಕಾರ ತಗೆದುಕೊಂಡ ನಿಲುವನ್ನು, ರಾಜ್ಯದಲ್ಲಿ ಅನಧಿಕೃತ ವೈಟ್ ಬೋರ್ಡ್ ಬೈಕ್ ಟ್ಯಾಕ್ಸಿ ಹಾಗೂ ಅನಧಿಕೃತ ಸಂಸ್ಥೆಗಳ ವಿರುದ್ಧ ಸೈಬರ್ ಕ್ರೈಂ ಅಡಿಯಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಮುಂದಾಗುವಂತೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೊಟ ಅಗ್ರಹಿಸಿದೆ.
ಈ ಬಗ್ಗೆ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜುಶರ್ಮಾ ಹೇಳಿಕೆ ನೀಡಿದ್ದು ಬೈಕ್ ಟ್ಯಾಕ್ಸಿ ಸೇವೆ ವಿರುದ್ದದ ಮಹಾರಾಷ್ಟ್ರ ಸರ್ಕಾರದ ನಿಲುವು ಸ್ವಾತಗತಹಾರ್ಹ ವಾಗಿದ್ದು ರಾಜ್ಯದಲ್ಲಿ ಇಂತಹ ಕ್ರಮಕ್ಕೆ ಮುಂದಾಗುವಂತೆ ರಾಜ್ಯ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸುತ್ತಾ ಬಂದಿರುತ್ತೇವೆ ಆದರೇ ರಾಜ್ಯ ಸಾರಿಗೆ ಇಲಾಖೆ ನಿರಾಸಕ್ತಿಯನ್ನು ತೋರುತ್ತಿದೆ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ದಿಟ್ಟ ನಿಲುವು ತಗೆದುಕೊಂಡು ಸೈಬರ್ ಕ್ರೈಂ ಅಡಿಯಲ್ಲಿ ಕ್ರಮ ತೆಗೆದುಕೊಂಡಿದಲ್ಲದೆ ಅಂತಹ ಆಪ್ ಗಳನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆಯಲು ಆದೇಶಮಾಡಿದೆ ರಾಜ್ಯದಲ್ಲೂ ಸಹ ಈ ರೀತಿ ಕ್ರಮವನ್ನು ತೆಗೆದುಕೊಳ್ಳಲು ಸಾರಿಗೆ ಇಲಾಖೆಯನ್ನು ಒತ್ತಾಯಿಸಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



