ಶ್ರೀನಿವಾಸಪುರ:ಅಖಿಲ ಭಾರತ ನಾಗರಿಕರ ಸೇವಾ ಕಬ್ಬಡಿ ಪಂದ್ಯಾವಳಿಗಳು ಜನವರಿ 3 ರಿಂದ ದೆಹಲಿಯಲ್ಲಿ ನಡೆಯಲಿದ್ದು ಇದರಲ್ಲಿ 14 ಜನ ಮಹಿಳಾ ಕ್ರೀಡಾ ಪಟುಗಳು ಆಯ್ಕೆಯಾಗಿದ್ದು ಇವರಲ್ಲಿ ಶ್ರೀನಿವಾಸಪುರ ತಾಲೂಕು ಗೌವನಪಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಮಾಧವಿ ರಾಜ್ಯ ತಂಡದ ಆಟಗಾರ್ತಿಯಾಗಿ ಪ್ರತಿನಿಧಿಸುತ್ತಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ರಾಜ್ಯ ಮಟ್ಟದ ಕಬಡಿ ಪಂದ್ಯಾವಳಿಯನ್ನು ಕಳೆದ ಆಗಸ್ಟ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು ಈ ಸಂದರ್ಭದಲ್ಲಿ ಶಿಕ್ಷಕಿ ಮಾಧವಿ ಜಿಲ್ಲಾ ಪ್ರತಿನಿಧಿಯಾಗಿ ಭಾಗವಸಿ ಉತ್ತಮ ಪ್ರದರ್ಶನ ನೀಡಿದ್ದ ಹಿನ್ನಲೆಯಲ್ಲಿ ಅವರನ್ನು ಅಖಿಲ ಭಾರತ ನಾಗರಿಕರ ಸೇವಾ ರಾಷ್ಟ್ರೀಯ ಕಬಡಿ ಪಂದ್ಯಾವಳಿಯಲ್ಲೂ ಆಡಲು ಅವಕಾಶ ಕಲ್ಪಿಸಿದ್ದಾರೆ,ಜನವರಿ 3ರಿಂದ 8ನೇ ದಿನಾಂಕದ ವರಿಗೂ ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ಕಬಡಿ ಪಂದ್ಯಾವಳಿಗಳು ನಡೆಲಿದೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16