ಶ್ರೀನಿವಾಸಪುರ:ಅಖಿಲ ಭಾರತ ನಾಗರಿಕರ ಸೇವಾ ಕಬ್ಬಡಿ ಪಂದ್ಯಾವಳಿಗಳು ಜನವರಿ 3 ರಿಂದ ದೆಹಲಿಯಲ್ಲಿ ನಡೆಯಲಿದ್ದು ಇದರಲ್ಲಿ 14 ಜನ ಮಹಿಳಾ ಕ್ರೀಡಾ ಪಟುಗಳು ಆಯ್ಕೆಯಾಗಿದ್ದು ಇವರಲ್ಲಿ ಶ್ರೀನಿವಾಸಪುರ ತಾಲೂಕು ಗೌವನಪಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಮಾಧವಿ ರಾಜ್ಯ ತಂಡದ ಆಟಗಾರ್ತಿಯಾಗಿ ಪ್ರತಿನಿಧಿಸುತ್ತಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ರಾಜ್ಯ ಮಟ್ಟದ ಕಬಡಿ ಪಂದ್ಯಾವಳಿಯನ್ನು ಕಳೆದ ಆಗಸ್ಟ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು ಈ ಸಂದರ್ಭದಲ್ಲಿ ಶಿಕ್ಷಕಿ ಮಾಧವಿ ಜಿಲ್ಲಾ ಪ್ರತಿನಿಧಿಯಾಗಿ ಭಾಗವಸಿ ಉತ್ತಮ ಪ್ರದರ್ಶನ ನೀಡಿದ್ದ ಹಿನ್ನಲೆಯಲ್ಲಿ ಅವರನ್ನು ಅಖಿಲ ಭಾರತ ನಾಗರಿಕರ ಸೇವಾ ರಾಷ್ಟ್ರೀಯ ಕಬಡಿ ಪಂದ್ಯಾವಳಿಯಲ್ಲೂ ಆಡಲು ಅವಕಾಶ ಕಲ್ಪಿಸಿದ್ದಾರೆ,ಜನವರಿ 3ರಿಂದ 8ನೇ ದಿನಾಂಕದ ವರಿಗೂ ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ಕಬಡಿ ಪಂದ್ಯಾವಳಿಗಳು ನಡೆಲಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



