ಶ್ರೀನಿವಾಸಪುರ:ಅಖಿಲ ಭಾರತ ನಾಗರಿಕರ ಸೇವಾ ಕಬ್ಬಡಿ ಪಂದ್ಯಾವಳಿಗಳು ಜನವರಿ 3 ರಿಂದ ದೆಹಲಿಯಲ್ಲಿ ನಡೆಯಲಿದ್ದು ಇದರಲ್ಲಿ 14 ಜನ ಮಹಿಳಾ ಕ್ರೀಡಾ ಪಟುಗಳು ಆಯ್ಕೆಯಾಗಿದ್ದು ಇವರಲ್ಲಿ ಶ್ರೀನಿವಾಸಪುರ ತಾಲೂಕು ಗೌವನಪಲ್ಲಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಮಾಧವಿ ರಾಜ್ಯ ತಂಡದ ಆಟಗಾರ್ತಿಯಾಗಿ ಪ್ರತಿನಿಧಿಸುತ್ತಿದ್ದಾರೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ರಾಜ್ಯ ಮಟ್ಟದ ಕಬಡಿ ಪಂದ್ಯಾವಳಿಯನ್ನು ಕಳೆದ ಆಗಸ್ಟ ತಿಂಗಳಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು ಈ ಸಂದರ್ಭದಲ್ಲಿ ಶಿಕ್ಷಕಿ ಮಾಧವಿ ಜಿಲ್ಲಾ ಪ್ರತಿನಿಧಿಯಾಗಿ ಭಾಗವಸಿ ಉತ್ತಮ ಪ್ರದರ್ಶನ ನೀಡಿದ್ದ ಹಿನ್ನಲೆಯಲ್ಲಿ ಅವರನ್ನು ಅಖಿಲ ಭಾರತ ನಾಗರಿಕರ ಸೇವಾ ರಾಷ್ಟ್ರೀಯ ಕಬಡಿ ಪಂದ್ಯಾವಳಿಯಲ್ಲೂ ಆಡಲು ಅವಕಾಶ ಕಲ್ಪಿಸಿದ್ದಾರೆ,ಜನವರಿ 3ರಿಂದ 8ನೇ ದಿನಾಂಕದ ವರಿಗೂ ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ಕಬಡಿ ಪಂದ್ಯಾವಳಿಗಳು ನಡೆಲಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



