ಶ್ರೀನಿವಾಸಪುರ:ದಸರಾ ಹಬ್ಬವನ್ನು ನಾಡಹಬ್ಬವಾಗಿ ಆಚರಣೆ ಮಾಡಲಾಗುತ್ತದೆ ನಾಡಿನ ಪರಂಪರೆ ಸಾಂಸೃತಿಕ ಹಾಗು ಸೌಹಾರ್ದತೆಯನ್ನು ಬಿಂಬಿಸುವ ಹಬ್ಬ ಎಂದು ತಹಶೀಲ್ದಾರ್ ಶೀರಿನ್ ತಾಜ್ ಹೇಳಿದರು ಅವರು ಪಟ್ಟಣದ ಬಾಲಾಂಜನೇಯ ದೇವಾಲಯದ ಆವರಣದಲ್ಲಿ ಸರ್ಕಾರಿ ಶಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಮಿ ಮರಕ್ಕೆ ಬಾಣ ಹೂಡಿ ಮಾತನಾಡಿದ ಅವರು ದುಷ್ಟ ಶಕ್ತಿಗಳ ದಮನ ಮಾಡಿದ ದಿನವೆ ವಿಜಯದಶಮಿ ಆಚರಣೆಯ ಮಹತ್ವ ಎಂದರು.ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಜಮಾಬಂದಿ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಮುನಿರೆಡ್ಡಿ ನೆಲವಂಕಿ ಕಂದಾಯ ನಿರೀಕ್ಷಕ ಗುರುರಾಜ್ ರಾವ್,ಗ್ರಾಮ ಲೆಕ್ಕಿಗರಾದ ವಸುಂದರಾದೇವಿ, ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥ ಗೋಫಿನಾಥ್ ರಾವ್,ಶ್ರೀನಿವಾಸಪ್ಪ,ಸುಬ್ರಣ್ಯಂ,ಕೊಳ್ಳೂರು ನಾಗರಾಜ್, ಮುಂತಾದವರು ಇದ್ದರು.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Monday, April 28