ಶ್ರೀನಿವಾಸಪುರ:ದಸರಾ ಹಬ್ಬವನ್ನು ನಾಡಹಬ್ಬವಾಗಿ ಆಚರಣೆ ಮಾಡಲಾಗುತ್ತದೆ ನಾಡಿನ ಪರಂಪರೆ ಸಾಂಸೃತಿಕ ಹಾಗು ಸೌಹಾರ್ದತೆಯನ್ನು ಬಿಂಬಿಸುವ ಹಬ್ಬ ಎಂದು ತಹಶೀಲ್ದಾರ್ ಶೀರಿನ್ ತಾಜ್ ಹೇಳಿದರು ಅವರು ಪಟ್ಟಣದ ಬಾಲಾಂಜನೇಯ ದೇವಾಲಯದ ಆವರಣದಲ್ಲಿ ಸರ್ಕಾರಿ ಶಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಮಿ ಮರಕ್ಕೆ ಬಾಣ ಹೂಡಿ ಮಾತನಾಡಿದ ಅವರು ದುಷ್ಟ ಶಕ್ತಿಗಳ ದಮನ ಮಾಡಿದ ದಿನವೆ ವಿಜಯದಶಮಿ ಆಚರಣೆಯ ಮಹತ್ವ ಎಂದರು.ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಜಮಾಬಂದಿ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಮುನಿರೆಡ್ಡಿ ನೆಲವಂಕಿ ಕಂದಾಯ ನಿರೀಕ್ಷಕ ಗುರುರಾಜ್ ರಾವ್,ಗ್ರಾಮ ಲೆಕ್ಕಿಗರಾದ ವಸುಂದರಾದೇವಿ, ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥ ಗೋಫಿನಾಥ್ ರಾವ್,ಶ್ರೀನಿವಾಸಪ್ಪ,ಸುಬ್ರಣ್ಯಂ,ಕೊಳ್ಳೂರು ನಾಗರಾಜ್, ಮುಂತಾದವರು ಇದ್ದರು.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



