ಶ್ರೀನಿವಾಸಪುರ:ದಸರಾ ಹಬ್ಬವನ್ನು ನಾಡಹಬ್ಬವಾಗಿ ಆಚರಣೆ ಮಾಡಲಾಗುತ್ತದೆ ನಾಡಿನ ಪರಂಪರೆ ಸಾಂಸೃತಿಕ ಹಾಗು ಸೌಹಾರ್ದತೆಯನ್ನು ಬಿಂಬಿಸುವ ಹಬ್ಬ ಎಂದು ತಹಶೀಲ್ದಾರ್ ಶೀರಿನ್ ತಾಜ್ ಹೇಳಿದರು ಅವರು ಪಟ್ಟಣದ ಬಾಲಾಂಜನೇಯ ದೇವಾಲಯದ ಆವರಣದಲ್ಲಿ ಸರ್ಕಾರಿ ಶಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಮಿ ಮರಕ್ಕೆ ಬಾಣ ಹೂಡಿ ಮಾತನಾಡಿದ ಅವರು ದುಷ್ಟ ಶಕ್ತಿಗಳ ದಮನ ಮಾಡಿದ ದಿನವೆ ವಿಜಯದಶಮಿ ಆಚರಣೆಯ ಮಹತ್ವ ಎಂದರು.ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಜಮಾಬಂದಿ ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಮುನಿರೆಡ್ಡಿ ನೆಲವಂಕಿ ಕಂದಾಯ ನಿರೀಕ್ಷಕ ಗುರುರಾಜ್ ರಾವ್,ಗ್ರಾಮ ಲೆಕ್ಕಿಗರಾದ ವಸುಂದರಾದೇವಿ, ದೇವಾಲಯ ಆಡಳಿತ ಮಂಡಳಿ ಮುಖ್ಯಸ್ಥ ಗೋಫಿನಾಥ್ ರಾವ್,ಶ್ರೀನಿವಾಸಪ್ಪ,ಸುಬ್ರಣ್ಯಂ,ಕೊಳ್ಳೂರು ನಾಗರಾಜ್, ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



