ನ್ಯೂಜ್ ಡೆಸ್ಕ್:ಎಣ್ಣೆ ಪಾರ್ಟಿಯಲ್ಲಿನ ಖರ್ಚು ಭಾಗಮಾಡಿಕೊಳ್ಳುವಾಗ ವ್ಯತ್ಯಾಸ ಆಗಿ ಕಡಿಮೆ ಹಣ ಕೊಟ್ಟಿದ್ದಲ್ಲದೆ ಸೋದರಮಾವನನ್ನು ಬಡಿದು ಸಾಯಿಸಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಮಾವ ಮನೋಜ್ ಹಾಗು ಅವನ ಸೋದರಳಿಯ ಧರಮ್ ಠಾಕೂರ್ ಸೇರಿ ಡಿಯೋರಿ ತಪಾರಿಯಾ ಎಂಬ ಗ್ರಾಮದಲ್ಲಿ ಎಣ್ಣೆ ಹಾಗು ಚಿಕನ್ ಪಾರ್ಟಿ ಮಾಡಿದ್ದಾರೆ ನಂತರ ಒಟ್ಟು ಲೆಕ್ಕದಲ್ಲಿ ಖರ್ಚು ಸಮಭಾಗ ಹಂಚಿಕೊಳ್ಳುವಾಗ ಇಬ್ಬರ ನಡಿವೆ ಜಗಳ ಆಗಿದೆ ನೀನು ಕಡಿಮೆ ಹಣ ಕೊಟ್ಟಿರುವುದಾಗಿ ಮನೋಜ್ ಖ್ಯಾತೆ ತಗೆದಿದ್ದಾನೆ ಇದಕ್ಕೆ ಧರಮ್ ಠಾಕೂರ್ ಆಕ್ಷೆಪ ವ್ಯಕ್ತಪಡಿಸಿದ್ದಾನೆ ಇಬ್ಬರು ಕೈ ಕೈ ಮೀಲಾಯಿಸಿಕೊಂಡು ಜಗಳ ಮಾಡಿಕೊಂಡಿದ್ದಾರೆ ಕುಪಿತಗೊಂಡ ಧರಮ್ ಠಾಕೂರ್ ತನ್ನ ಮಾವ ಮನೋಜ್ ನನ್ನು ಕೋಲಿನಿಂದ ಹೊಡೆದು ಕೊಂದಿದ್ದಾನೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



