ಶ್ರೀನಿವಾಸಪುರ: ಶ್ರೀನಿವಾಸಪುರ ಪಟ್ಟಣದಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಬುಧವಾರ ತಡ ರಾತ್ರಿ ನುಗ್ಗಿರುವ ಕಳ್ಳರು,ಸಾಯಿಬಾಬ ವಿಗ್ರಹದ ಮೇಲಿನ ಆಭರಣಗಳನ್ನು ಮತ್ತು ಹುಂಡಿಯನ್ನು ದೋಚಿದ್ದಾರೆ. ದೇವಾಲಯದ ಪ್ರವೇಶ ದ್ವಾರ ಬೀಗ ಹೊಡೆದು ದೇವಾಲಯಕ್ಕೆ ನುಗ್ಗಿರುವ ಕಳ್ಳರು ವಿಗ್ರಹದ ಮೇಲಿದ್ದ ಸುಮಾರು 1 ಕೆಜಿ ತೂಕದ ಬೆಳ್ಳಿಯ ಕಡಗಗಳು ಒನ್ ಗ್ರಾಮ್ ಬೆಳ್ಳಿ ವಡವೆಗಳು ಮತ್ತು ಹುಂಡಿಯನ್ನು ಹೊತ್ತೈದಿದ್ದಾರೆ ಎಂದು ದೇವಾಲಯ ಸಮಿತಿ ಸದಸ್ಯರು ತಿಳಿಸಿದ್ದಾರೆ.ಹುಂಡಿಯಲ್ಲಿ ದೊಡ್ಡ ಮೊತ್ತದ ಹಣ ಇತ್ತೆಂದು ಹೇಳುತ್ತಾರೆ ಈ ಸಂಬಂದ ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಾಗಿದ್ದು ಸ್ಥಳಕ್ಕೆ ಶ್ವಾನ ದಳ ಕರೆಸಿದ್ದ ಪೋಲಿಸರು ಪರಶೀಲನೆ ನಡೆಸಿದ್ದು ಪೋಲಿಸ್ ಶ್ವಾನ ದೇವಾಲಯದ ಹಿಂಬಾಗದಲ್ಲಿರುವ ಕಬರ್ಸ್ಥಾನ್ ಮೂಲಕ ನಲ್ಲಪಲ್ಲಿ ರಸ್ತೆಯಲ್ಲಿರುವ ಜಮೀನುಗಳ ವರಿಗೂ ತೆರಳಿ ವಾಪಸ್ಸು ಆಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Friday, April 24



